Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಹೋಗ್ತಾರಾ..? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿ ನಾಯಕರು ಬಿಟ್ಟು ಹೋದವರನ್ನು ಕರೆತರುವ ಪ್ಲ್ಯಾನ್ ಮಾಡುತ್ತಿದ್ದಾರೆ. ಅದರಲ್ಲಿ ಜಗದೀಶ್ ಶೆಟ್ಟರ್ ಮೊದಲಿಗರು. ವರಿಷ್ಠರ ಹೆಗಲಿಗೆ ಶೆಟ್ಟರ್ ಜೊತೆಗಿನ ಮಾತುಕತೆ ನಡೆಸುವ ಜವಬ್ದಾರಿ ಬಿದ್ದಿದೆ. ಅಮಿತ್ ಶಾ ಕೂಡ ಶೆಟ್ಟರ್ ಜೊತೆಗೆ ಮಾತುಕತೆ ನಡೆಸಲು ತಯಾರಿ ನಡೆಸಿದ್ದಾರೆ. ಶೆಟ್ಟರ್ ಜೊತೆಗೆ ಲಕ್ಷ್ಮಣ್ ಸವದಿ ಕೂಡ ವಾಪಾಸ್ ಆಗುವ ಸಾಧ್ಯತೆ ಇದೆ‌. ಬಿಜೆಪಿ ನಾಯಕರು ಈ ಸಂಬಂಧ ಸಾಕಷ್ಟು ಭರವಸೆ ಇಟ್ಟುಕೊಂಡಿದ್ದಾರೆ. ಲೋಕಸಭಾ ಚುನಾವಣೆ ಹಿತದೃಷ್ಟಿಯಿಂದ ವರಿಷ್ಠರಿಗೆ ಜವಬ್ದಾರಿ ಇದೆ.

 

ಜಗದೀಶ್ ಶೆಟ್ಟರ್ ಕೂಡ ಹೈಕಮಾಂಡ್ ಮಾತನಾಡಲಿ ಆಮೇಲೆ ಈ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದಿದ್ದರು. ಶೆಟ್ಟರ್ ಅವರು ಈ ಹಿಂದೆ ಕೂಡ ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ವಾಪಾಸ್ ಹೋಗಲ್ಲ ಎಂಬ ಮಾತನ್ನು ಹೇಳಿದ್ದರು. ಆದರೆ ಲೋಕಸಭಾ ಚುನಾವಣೆಯ ಬೆನ್ನಲ್ಲೇ ಹಲವು ಬೆಳವಣಿಗೆಗಳು ನಡೆಯುತ್ತಿದ್ದು, ಹೈಕಮಾಂಡ್ ನಾಯಕರೇ ಶೆಟ್ಟರ್ ಅವರನ್ನು ಸಂಪರ್ಕ ಮಾಡುತ್ತಿದ್ದಾರೆ.

 

ಸಿಎಂ ಸಿದ್ದರಾಮಯ್ಯ ಮಾತನಾಡಿ, ಬಿಜೆಪಿಯಲ್ಲಿ ನನಗೆ ಬಹಳ ಅವಮಾನವಾಗಿದೆ. ಟಿಕೆಟ್ ಕೊಡದೆ ಅವಮಾನ ಮಾಡಿದ್ದಾರೆ. ಯಾರೂ ಎಷ್ಟೇ ಪ್ರಯತ್ನ ಪಟ್ಟರು ನಾನು ಬಿಜೆಪಿಗೆ ಹೋಗಲ್ಲ ಎಂದಿದ್ದರು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!