ಆರ್ಯ ಈಡಿಗರ ಸಂಘದ ನೂತನ ಅಧ್ಯಕ್ಷರಾಗಿ ಹೆಚ್.ಓ.ಜಗದೀಶ್ ಗುಂಡೇರಿ ಆಯ್ಕೆ

0 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.25 : ತಾಲ್ಲೂಕು ಆರ್ಯ ಈಡಿಗರ ಸಂಘದ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಹೆಚ್.ಓ.ಜಗದೀಶ್ ಗುಂಡೇರಿ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷ ಟಿ.ಮಹಾಂತೇಶ್ ಅಧ್ಯಕ್ಷತೆಯಲ್ಲಿ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ತಾಲ್ಲೂಕು ಆರ್ಯ ಈಡಿಗರ ಸಂಘದ ಉಪಾಧ್ಯಕ್ಷರುಗಳಾಗಿ ಪ್ರಕಾಶ್ ಭರಮಸಾಗರ, ರಮೇಶ್ ಕ್ಯಾಸಾಪುರ, ನಾರಾಯಣಸ್ವಾಮಿ ದ್ಯಾಪನಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಆರ್.ಕುಮಾರಸ್ವಾಮಿ, ಸಹ ಕಾರ್ಯದರ್ಶಿಗಳಾಗಿ ವೆಂಕಟೇಶ್,
ಆರ್.ಮಧು, ಖಜಾಂಚಿಯಾಗಿ ನಾಗೇಂದ್ರಪ್ರಸಾದ್, ನಿರ್ದೇಶಕರುಗಳಾಗಿ ಮಂಜು, ಜಯಣ್ಣ, ಶಶಿಕುಮಾರ್, ನರಸಿಂಹಮೂರ್ತಿ, ಮೋಹನ್, ಸಿದ್ದೇಶ್, ರಾಘವೇಂದ್ರ, ರಮೇಶ್, ರಾಜಣ್ಣ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Share This Article
Leave a Comment

Leave a Reply

Your email address will not be published. Required fields are marked *