Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ರೋಟರಿ ಕ್ಲಬ್‍ನಿಂದ ಸುಭಾಷ್ ಚಂದ್ರ ಬೋಸ್ ಜಯಂತಿ ಆಚರಣೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.25 : ವೀರ ಸೇನಾನಿ ದೇಶಭಕ್ತ ಭಾರತ ಕಂಡಂತ ಅತ್ಯದ್ಬುತ ರಾಜಕಾರಣಿ ನೇತಾಜಿ ಸುಭಾಷ್‍ಚಂದ್ರ ಬೋಸ್ ಎಂದು ಲೇಖಕ ಹೆಚ್.ಆನಂದ್‍ಕುಮಾರ್ ಹೇಳಿದರು.
ರೋಟರಿ ಕ್ಲಬ್‍ನಿಂದ ರೋಟರಿ ಬಾಲಭವನದಲ್ಲಿ ಬುಧವಾರ ನಡೆದ ನೇತಾಜಿ ಸುಭಾಷ್ ಚಂದ್ರಬೋಸ್ ಜನ್ಮದಿನಾಚರಣೆ ಉದ್ಗಾಟಿಸಿ ಮಾತನಾಡಿದರು.

ಸಾವಿರಾರು ವರ್ಷಗಳ ಗುಲಾಮಗಿರಿಯಿಂದ ಭಾರತವನ್ನು ರಕ್ಷಿಸುವಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್‍ರವರ ಶ್ರಮ ಅಪಾರ, ಕಟಕ್‍ನಲ್ಲಿರುವ ಅವರ ಮನೆಯಲ್ಲಿ ಸುಭಾಷ್ ಚಂದ್ರಬೋಸ್ ಹುಟ್ಟಿದ ಕೊಠಡಿಗೆ ಹೋಗಿದ್ದೆ. ನನಗೆ ನೀವು ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆಂದು ಭಾರತೀಯರಿಗೆ ಕರೆ ಕೊಟ್ಟಿದ್ದರು ಅಂತಹ ಕೆಚ್ಚೆದೆಯ ನಾಯಕರು ಇಂದು ಸಿಗುವುದು ಕಷ್ಟ ಎಂದರು.
ರೋಟರಿ ಕ್ಲಬ್ ಅಧ್ಯಕ್ಷ ಕನಕರಾಜ್, ಜಂಟಿ ಕಾರ್ಯದರ್ಶಿ ಜಿ.ಎನ್.ವೀರಣ್ಣ, ಎಸ್.ವೀರೇಶ್, ವೀರಭದ್ರಸ್ವಾಮಿ, ವಿಶ್ವನಾಥಬಾಬು, ಡಾ.ತಿಪ್ಪೇಸ್ವಾಮಿ, ಜಯಶ್ರಿಷಾ, ಸೂರ್ಯನಾರಾಯಣ, ಪ್ರೀತಿ ಕನಕರಾಜ್, ನಾಗೇಂದ್ರಬಾಬು ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!