Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಸಿರು ಬಿಟ್ಟು ಕೇಸರಿ ಶಾಲು ಹಾಕಿದ ಕುಮಾರಸ್ವಾಮಿ.. ದೇವೇಗೌಡರು ಏನಂದ್ರು..?

Facebook
Twitter
Telegram
WhatsApp

ಬೆಂಗಳೂರು: ಲೋಕಸಭಾ ಚುನಾವಣೆಗಾಗಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಕುಮಾರಸ್ವಾಮಿ ಅವರು ಹಿಂದುತ್ವ ಸೇರಿದಂತೆ ಬಿಜೆಪಿಗೆ ಸಂಬಂಧಪಟ್ಟ ವಿಚಾರಗಳನ್ನು ಮಾತನಾಡಿ ಸುದ್ದಿಯಾಗಿದ್ದಾರೆ. ಇದೀಗ ಕೇಸರಿ ಶಾಲು ಹಾಕಿ ಹೈಲೇಟ್ ಆಗಿದ್ದಾರೆ. ಆದರೆ ಈ ರೀತಿ ಕೇಸರಿ ಶಾಲು ಹಾಕಿದ್ದನ್ನು ಮಾಜಿ ಪ್ರಧಾನಿ ದೇವೇಗೌಡರು ವಿರೋಧಿಸಿದ್ದಾರೆ.

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಹನುಮ ಧ್ವಜದ ವಿಚಾರ ಇನ್ನು ತಣ್ಣಗಾಗಿಲ್ಲ. ಪ್ರತಿ ದಿನ ಪ್ರತಿಭಟನೆಗಳು ನಡೆಯುತ್ತಲೆ ಇದೆ. ಸ್ಥಳೀಯರು ಮತ್ತು ಪೊಲೀಸರ ನಡುವೆ ತಿಕ್ಕಾಟವೇ ಆಗುತ್ತಿದೆ. ಕೆರಗೋಡು ಗ್ರಾಮಕ್ಕೆ‌ ಮಾಜಿ ಸಿಎಂ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದರು. ಬಿಜೆಪಿ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಅವರು ಕೂಡ ಕೇಸರಿ ಶಾಲು ಧರಿಸಿದ್ದರು. ಈ ಸನ್ನಿವೇಶಕ್ಕೆ ಮಾಜಿ ಪ್ರಧಾನಿ ದೇವೇಗೌಡ ಅವರೇ ವಿರೋಧ ವ್ಯಕ್ತಪಡಿಸಿದ್ದಾರೆ.

ಇಂದು ಆ ಬಗ್ಗೆ ಮಾತನಾಡಿರುವ ದೇವೇಗೌಡರು, ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು. ನಮ್ಮ ಪಕ್ಷದ ಶಾಲು ಹಾಕಬಹುದಿತ್ತು. ನಾಳೆ ನರೇಂದ್ರ ಮೋದಿ ಜೊತೆಗೆ ಹೋದಾಗಲುಹ ನನ್ನ ಪಕ್ಷದ ಶಾಲು ಹಾಕುತ್ತೇನೆ. ನಾನು ಖಂಡಿತವಾಗಿಯೂ ಕೇಸರಿ ಶಾಲು ಹಾಕುವುದಿಲ್ಲ ಎಂದರು. ಬಳಿಕ ಯಾರೋ ಬಂದು ಶಾಲು ಹಾಕಿರಬಹುದು. ಆಯಾ ಸಂದರ್ಭಕ್ಕೆ ಹಾಕಿರುತ್ತರೆ ಅಷ್ಟೇ. ಬೇರೆ ವ್ಯಾಖ್ಯಾನ ನೀಡುವ ಅಗತ್ಯವೂ ಇಲ್ಲ ಎಂದು ಸಮರ್ಥನೆ ಮಾಡಿದ್ದರು.

ಕೇಸೆಉ ಶಾಲಿನ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ತಿರುಗೇಟು ನೀಡಿದ್ದರು. ನಾನು ಕೇಸರಿ‌ ಶಾಲು ಹಾಕಿಕೊಂಡಿದ್ದು ಮಹಾ ಅಪರಾಧವಾ..? ನಮ್ಮ ರಾಷ್ಟ್ರ ಧ್ವಜದಲ್ಲಿ ಯಾವ ಬಣ್ಣವಿದೆ ಎಂದು ಕಾಂಗ್ರೆಸ್ ನವರಿಗೆ ತಿಳಿದಿಲ್ಲವಾ ಎಂದು ಪ್ರಶ್ನಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!