Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೆ.ಎಚ್.ರಂಗನಾಥ್ ಮೊಮ್ಮಗ ಹರ್ಷವರ್ಧನ ನಿಧನ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ .02 : ಮಾಜಿ ಸಚಿವ ದಿವಂಗತ ಕೆ.ಎಚ್.ರಂಗನಾಥ್ ಅವರ ಮೊಮ್ಮಗ ಹರ್ಷವರ್ಧನ ( 33) ಶುಕ್ರವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಅಕಾಲಿಕವಾಗಿ ನಿಧನರಾದರು.

ತಂದೆ ಕೆಪಿಸಿಸಿ ಸದಸ್ಯ ವಿಜಯಕುಮಾರ್, ತಾಯಿ ಇದ್ದಾರೆ.
ಹಿರಿಯೂರು ತಾಲೂಕಿನ ಹೊಸಹೊಳನಾಡು  ಗ್ರಾಮದಲ್ಲಿರುವ ಕೆ.ಎಚ್.ರಂಗನಾಥ್ ಅವರ ಸಮಾಧಿ ಬಳಿ ಶನಿವಾರ ಮಧ್ಯಾಹ್ನ 3 ಗಂಟೆಗೆ ಅಂತ್ಯಸಂಸ್ಜಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ : ಹಿರಿಯ ಮುತ್ಸದ್ಧಿ ರಾಜಕಾರಣಿ ಕೆ.ಎಚ್.ರಂಗನಾಥ್ ಅವರ ಕುಟುಂಬ ಕುಡಿ, ಕೆಪಿಸಿಸಿ ಸದಸ್ಯ ವಿಜಯಕುಮಾರ್ ಅವರ ಏಕೈಕ ಪುತ್ರ ಹರ್ಷವರ್ಧನ್ ನಿಧನ ಆಘಾತವನ್ನು ಉಂಟು ಮಾಡಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಸಂತಾಪ ವ್ಯಕ್ತಪಡಿಸಿದ್ದಾರೆ.

ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಿ ದೇಶದಲ್ಲಿ ಸೇವೆ ಮಾಡುವ ಸಂಕಲ್ಪ ಕೊಟ್ಟಿದ್ದ ಹರ್ಷವರ್ಧನ್, ಚಿಕ್ಕ ವಯಸ್ಸಿನಲ್ಲಿಯೇ ಸೇವಾ ಕಾರ್ಯದ ಮೂಲಕ ಜನಾನುರಾಗಿಯಾಗಿದ್ದರು.‌ ಇನ್ನೂ ಬಾಳಿ ಬದುಕಬೇಕಿದ್ದ ಹರ್ಷವರ್ಧನ್ ಅಕಾಲಿಕ ನಿಧನ ಅತ್ಯಂತ ನೋವು ತರಿಸಿದೆ

ಹರ್ಷವರ್ಧನ ಅವರ ನಿಧನದಿಂದ ನೊಂದಿರುವ ಕುಟುಂಬ ವರ್ಗಕ್ಕೆ ದುಖಃವನ್ನು ಭರಿಸುವ ಶಕ್ತಿ ಬುದ್ಧ, ಬಸವರು  ನೀಡಲೆಂದು ಪ್ರಾರ್ಥಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

error: Content is protected !!