Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫೆಬ್ರವರಿ 07 ರಿಂದ 10 ರವರೆಗೆ ತುರುವನೂರು ಸುತ್ತಮುತ್ತಲಿನ ಈ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ

---Advertisement---

 

 

ಚಿತ್ರದುರ್ಗ, ಫೆ.06:  ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ತುರುವನೂರು ಗ್ರಾಮದ ಪ್ರವಾಸಿ ಮಂದಿರದಿಂದ ಅಂಗನವಾಡಿ ಕೇಂದ್ರದವರೆಗೆ ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಲಾಗಿರುವ 11ಕೆ.ವಿ/ಎಲ್.ಟಿ ಮಾರ್ಗವನ್ನು ಸ್ಥಳಾಂತರಿಸುವ ಕಾರಣದಿಂದ ಸದರಿ ದಿನಾಂಕದAದು ಬೆಳಿಗ್ಗೆ 10.00 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಮಾರ್ಗಗಳು :
66/11ಕೆವಿ ತುರುವನೂರು ಕೇಂದ್ರದಿಂದ ಸರಬರಾಜಾಗುವ 11ಕೆವಿ ಮಾರ್ಗ, ಬೊಮ್ಮಕ್ಕನಹಳ್ಳಿ, ಕೂನಬೇವು, ಅವಳೇಹಳ್ಳಿ, ದೊಡ್ಡಗಟ್ಟ, ತುರುವನೂರು ಎನ್.ಜೆ.ವೈ, ಕರಿಯಮ್ಮನಹಟ್ಟಿ, ಹುಣಸೇಕಟ್ಟೆ ಮತ್ತು ಪೇಲೂರಹಟ್ಟಿ ಎನ್.ಜೆ.ವೈ, ಬೆಳಗಟ್ಟ, ಮತ್ತು ಗೋನೂರು ಗ್ರಾಮ ಪಂಚಾಯ್ತಿ ಹಾಗೂ ದ್ಯಾಮವ್ವನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವ್ಯತ್ಯಯವಾಗಲಿದೆ ಎಂದು ಗ್ರಾಮೀಣ ಉಪ ವಿಭಾಗ ಸಹಾಯಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...