Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದು ಮಂಡ್ಯ, ಕೆರಗೋಡು ಬಂದ್ : ಬಿಗಿ ಪೊಲೀಸ್ ಭದ್ರತೆ

Facebook
Twitter
Telegram
WhatsApp

ಮಂಡ್ಯ: ಹನುಮ ದ್ವಜ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಇಂದು ಮಂಡ್ಯ ಹಾಗೂ ಕೆರಗೋಡು ಗ್ರಾಮವನ್ನು ಬಂದ್ ಮಾಡಲಾಗಿದೆ. ನೂರಾರು ಹಿಂದೂಪರ ಕಾರ್ಯಕರ್ತರಿಂದ ಬೈಕ್ ರ್ಯಾಲಿಯೂ ನಡೆಯಲಿದೆ. ಗ್ರಾಮದ ಆಂಜನೇಯ ದೇವಸ್ಥಾದಿಂದ ಬೈಕ್ ರ್ಯಾಲಿ ನಡೆಯಲಿದೆ.

 

ಕೆರಗೋಡು, ಹುಲಿವಾಹನ, ಸಾತನೂರು, ಚಿಕ್ಕಮಂಡ್ಯ ಮೂಲಕ ರ್ಯಾಲಿ ನಡೆಯಲಿದೆ. ಆಂಜನೇಯ ಸ್ವಾಮಿ ದೇವಾಲಯದ ತನಕ ರ್ಯಾಲಿ ನಡೆಯಲಿದ್ದು, ಬಳಿಕ ಡಿಸಿ ಕಚೇರುಗೆ ಪಾದಯಾತ್ರೆ ಸಾಗಲಿದೆ. ಪಾದಯಾತ್ರೆಯಲ್ಲಿ ಹಿಂದೂಪರ ಸಂಘಟನೆಗಳು, ಕಾರ್ಯಕರ್ತರು, ಬಿಜೆಪಿ ನಾಯಕರು, ಮುಖಂಡರು ಕೂಡ ಭಾಗಿಯಾಗಲಿದ್ದಾರೆ.

ಗ್ರಾಮದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸಬಾರದು ಎಂಬ ಕಾರಣಕ್ಕೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಎಲ್ಲಾ ಕಡೆ ಪೊಲೀಸರು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ವಾತಾವರಣ ಶಾಂತವಾಗಿರುವಂತೆ ನೋಡಿಕೊಳ್ಳುತ್ತಿದ್ದಾರೆ. ಮಧ್ಯಾಹ್ನದ ವೇಳೆಗೆ ರ್ಯಾಲಿ ಶುರುವಾಗಲಿದೆ. ಹನುಮ ಧ್ವಜ ತೆರವುಗೊಳಿಸಿದ ಪ್ರಕರಣ ಇನ್ನು ತಿಳಿಯಾದಂತೆ ಕಾಣುತ್ತಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

  ಸುದ್ದಿಒನ್, ಚಳ್ಳಕೆರೆ, ಮೇ.10 : 2024 ನೇ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನ ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢ ಶಾಲೆಗೆ  ಶೇಕಡ 78.4.0 ರಷ್ಟು ಫಲಿತಾಂಶ

ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳ ಆಶಾಕಿರಣ | ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಎಸ್​ಎಸ್ಎಲ್​ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ

ಸುದ್ದಿಒನ್, ಚಿತ್ರದುರ್ಗ, ಮೇ.10 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆ 2023-24ನೇ ಸಾಲಿನ ಎಸ್​ಎಸ್ಎಲ್​ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ, ಪೋಷಕರಿಗೆ, ಶಿಕ್ಷಕರಿಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ. 60

ಎಸ್​ಎಸ್ಎಲ್​ಸಿ ಫಲಿತಾಂಶ : ವಿದ್ಯಾರ್ಥಿಗೆ ಕಾರ್ಯನಿರತ ಪತ್ರಕರ್ತರ ಸಂಘ, ವಿಶ್ವಕರ್ಮ ಸಮಾಜದಿಂದ ಅಭಿನಂದನೆ

ಸುದ್ದಿಒನ್, ಚಳ್ಳಕೆರೆ, ಮೇ. 10 :  ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.85ರಷ್ಟು ಅಂಕ ಪಡೆದು ಉತ್ತೀರ್ಣರಾಗಿರುವ ಪತ್ರಕರ್ತ ಕೊರ್ಲಕುಂಟೆ ತಿಪ್ಪೇಸ್ವಾಮಿ ಅವರ ಪುತ್ರಿ ಕೆ.ಟಿ. ಅನುಪಮಾ ಅವರನ್ನು ಶುಕ್ರವಾರ ಚಳ್ಳಕೆರೆ ನಗರದ ತಮ್ಮ ನಿವಾಸದಲ್ಲಿ ತಾಲೂಕು

error: Content is protected !!