Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ಟಿ ರಘುಮೂರ್ತಿ ಅಧಿಕಾರ ಸ್ವೀಕಾರ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.12 :  ಚಳ್ಳಕೆರೆ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಟಿ ರಘು ಮೂರ್ತಿಯವರು ಇಂದು ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ಚಳ್ಳಕೆರೆ ಕ್ಷೇತ್ರ ಹಾಗೂ ಹಿರಿಯೂರು ಚಿತ್ರದುರ್ಗ ಸೇರಿದಂತೆ ಅಪಾರ ಅಭಿಮಾನಿಗಳ ಹರ್ಷೋದ್ಗಾರದ ನಡುವೆ ಅಧಿಕಾರ ಸ್ವೀಕರಿಸಿದ ಅವರು ಅಭಿಮಾನಿಗಳ ಕಡೆ ಕೈ ಬೀಸಿ ಸಂಭ್ರಮಿಸಿದರು ತನ್ನ ಗುರುತರ ಸೇವೆ ಕ್ಷೇತ್ರದ ಅಭಿವೃದ್ಧಿ ಪಕ್ಷಕ್ಕಾಗಿ ಶ್ರಮಿಸಿದ ತನ್ನ ಸೇವೆಯನ್ನು ಗುರುತಿಸಿ ಸರ್ಕಾರ ಈ ನಿಗಮದ ಅಧ್ಯಕ್ಷ ಸ್ಥಾನವನ್ನು ದಯಪಾಲಿಸಿದೆ ಈ ನಿಗಮದಿಂದ ಜನಸಾಮಾನ್ಯರಿಗೆ ಸಲ್ಲಬೇಕಾದ ಸೇವೆಯನ್ನು ಅವಿಶ್ಶಾಂತವಾಗಿ ಹಾಗೂ ಪ್ರಾಮಾಣಿಕವಾಗಿ ಸಲ್ಲಿಸುವದಾಗಿ ಅಭಿಮಾನಿಗಳಿಗೆ ಭರವಸೆ ನೀಡಿದರು.

 

ತಮ್ಮ ಮೇಲೆ ವಿಶ್ವಾಸವಿಟ್ಟು ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಈ ನಿಗಮದ ಸೇವೆ ಸಲ್ಲಿಸಲು ಅನುವು ಮಾಡಿಕೊಟ್ಟ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಗೂ ಉಪಮುಖ್ಯಮಂತ್ರಿಗಳು ಪಕ್ಷದ ಅಧ್ಯಕ್ಷರು ಆದ ಡಿಕೆ ಶಿವಕುಮಾರ್ ಅವರಿಗೆ ನಾನು ಸದಾ ಆಭಾರಿಯಾಗಿರುತ್ತೇನೆಂದು ತಿಳಿಸಿದ ಅವರು ಕ್ಷೇತ್ರದ ಅಭಿವೃದ್ಧಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಸೇವೆ ಸಲ್ಲಿಸುವ ಆಶಯ ವ್ಯಕ್ತಪಡಿಸಿದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!