Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಾವುದೇ ಕಾರಣಕ್ಕೂ ಮಂಡ್ಯ ಬಿಡಲ್ಲ ಎಂದ ಸುಮಲತಾ ಮಾತಿಗೆ ಹೆಚ್ಡಿಕೆ ಹೇಳಿದ್ದೇನು..?

Facebook
Twitter
Telegram
WhatsApp

 

ಮಂಡ್ಯ ಸಂಸದೆ ಸುಮಲತಾ ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಗೆಲುವು ಸಾಧಿಸಿದ್ದರು. ಸ್ವತಂತ್ರ ಅವಬ್ಯರ್ಥಿಯಾಗಿ. ಈಗ ಬಿಜೆಪಿಗೆ ಸೇರಿದ್ದಾರೆ. ಜೆಡಿಎಸ್ ಬಿಜೆಪಿ ಜೊತೆಗೆ ಮೈತ್ರಿಯಾಗಿದೆ. ಹೀಗಾಗಿ ಟಿಕೆಟ್ ಸಿಗುವ ಎಲ್ಲಾ ಸಾಧ್ಯತೆಗಳು ಕಡಿಮೆ ಇದೆ. ಕ್ಷೇತ್ರ ಬದಲಾಯಿಸುತ್ತಾರಾ ಎಂದು ಕಾತುರದಿಂದ ನೋಡುತ್ತಿದ್ದವರಿಗೆ, ನೋ ವೇ ಚಾನ್ಸೆ ಇಲ್ಲ ಎಂಬಂತ ಉತ್ತರ ನೀಡಿದ್ದಾರೆ.

 

ದರ್ಶನ್ ಸಿನಿಮಾ ರಂಗಕ್ಕೆ ಬಂದು 25 ವರ್ಷಗಳು ಕಳೆದಿವೆ. ಈ ಸುಸಂದರ್ಭವನ್ನು ಶ್ರೀರಂಗಪಟ್ಟಣದಲ್ಲಿ ಬೃಹತ್ ಕಾರ್ಯಕ್ರಮ ಮಾಡುವ ಮೂಲಕ ಆಚರಣೆ‌ ಮಾಡಲಾಗಿತ್ತು. ಈ ವೇಳೆ ಸಂಸದೆ ಸುಮಲತಾ ಎದುರಾಳುಗಳಿಗೆ ಉತ್ತರ ನೀಡಿದ್ದಾರೆ. ದರ್ಶನ್ ಹಾಗೂ ಯಶ್ ಅಂದು ಚುನಾವಣೆಯ ಸಂದರ್ಭದಲ್ಲಿ ಜೊತೆಗೆ ನಿಂತ ಕ್ಷಣವನ್ನು ನೆನೆದಿದ್ದಾರೆ. ಮುಂದೆಯೂ ನನ್ನ ಜೊತೆಗೆ ಇರುತ್ತಾರೆ ಎಂಬ ಆತ್ಮ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಮತ್ತೆ ಮಂಡ್ಯದಿಂದಾನೇ ನಿಲ್ಲುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಯಾವುದೇ ಕಾರಣಕ್ಕೂ ಮಂಡ್ಯವನ್ನು ಬಿಟ್ಟುಕೊಡುವುದಕ್ಕೆ ಸಾಧ್ಯವಿಲ್ಲ. ನಾಲ್ಕೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೂ, ಗೆಲ್ಲುವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲಿದೆ. ಹೀಗಾಗಿ ಮಂಡ್ಯ ಬಿಡಲು ಸಾಧ್ಯವೇ ಇಲ್ಲ. ಸೋತ ಕಡೆಯೇ ಗೆಲ್ಲಬೇಕು ಎಂಬ ಹಂಬಲವಿದೆ. ಈಗ ಸುಮಲತಾ ಮಂಡ್ಯದಲ್ಲಿ ನಿಲ್ಲುತ್ತೇನೆ ಎಂಬುದನ್ನು ಒತ್ತಿ ಒತ್ತು ಹೇಳಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಸಂತೋಷ ಸಂತೋಷ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ರೈತರಲ್ಲಿ ಸಂತಸ ತಂದ ಮಳೆ : ಉಳುಮೆಗೆ ಸಿದ್ಧತೆ

  ಚಿತ್ರದುರ್ಗ: ಕಳೆದ ಬಾರಿ ಮಳೆಯಿಲ್ಲದೆ, ಸರಿಯಾದ ಬಿತ್ತನೆ ಮಾಡಲಾಗದೆ ಹೈರಾಣಾಗಿದ್ದ ರೈತರ ಮೊಗದಲ್ಲಿ ಈಗ ಸಂತಸ ತುಂಬಿ ತುಳುಕುತ್ತಿದೆ. ಜಿಲ್ಲೆಯಲ್ಲೂ ಮಳೆಯ ದರ್ಶನ ಭಾಗ್ಯವಾಗಿದೆ. ಹೀಗಾಗಿ ರೈತರು ಉಳುಮೆ ಮಾಡಲು ಎಲ್ಲಾ ತಯಾರಿ

ಸನಾತನ ಧರ್ಮದ ತತ್ವಜ್ಞಾನವನ್ನು ಜಗತ್ತಿಗೆ ಸಾರಿದ ಜಗದ್ಗುರು ಶಂಕರಾಚಾರ್ಯರರು : ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿಕೆ

  ಚಿತ್ರದುರ್ಗ.12: ಬುದ್ದ ಹಾಗೂ ಜೈನ ಧರ್ಮಗಳ‌ ಪ್ರಭಾವದಿಂದ ಸನಾತನ ಧರ್ಮವನ್ನು ಮೇಲೆತ್ತಿ, ಸನಾತನ ಧರ್ಮದ ಉನ್ನತ‌ ತತ್ವಜ್ಞಾನವನ್ನು ಜಗತ್ತಿಗೆ ಸಾರುವ ಕೆಲಸವನ್ನು ಆದಿಗುರು ಶಂಕರಾಚಾರ್ಯರು ಮಾಡಿದರು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು. ನಗರದ

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

error: Content is protected !!