Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪುನೀತ್ ರಾಜ್‍ಕುಮಾರ್ ಸಮಾಜಸೇವೆಯಲ್ಲಿ ಉತ್ತಮ ಸಾಧನೆ ಮಾಡಿದ ಯುವರತ್ನ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, (ನ.07) : ಸಜ್ಜನ, ಸಭ್ಯಸ್ತ, ಸೌಜ್ಯನವಂತ, ಸಹೃದಯಿ, ಸಹಕಾರಿ, ಪರೋಪಕಾರಿ, ಸಂಕಷ್ಟಹರ, ವಿದ್ಯಾರ್ಥಿ ಪ್ರೇಮಿ, ಅಬಲರ ಧೀಶಕ್ತಿ, ಯುವಕರಿಗೆ ಐಕಾನ್ ಯುವರತ್ನ, ದೊಡ್ಡಮನೆ ಸುಪುತ್ರ ಪುನೀತ್ ರಾಜಕುಮಾರ್  ದೊಡ್ಡಗುಣ ಇರುವುದಕ್ಕೆ ದೊಡ್ಡವರಾಗಿದ್ದಾರೆಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.

ಮಠದಹಟ್ಟಿ ಗ್ರಾಮಪಂಚಾಯ್ತಿ ಯುವಕರು ಹಮ್ಮಿಕೊಂಡಿದ್ದ ಪುನೀತ್ ರಾಜಕುಮಾರ್ ಅವರ ಶ್ರದ್ಧಾಂಜಲಿ ಸಭೆಯ ಸಾನಿಧ್ಯವಹಿಸಿ ಮಾತನಾಡಿದ ಅವರು ಪುನೀತ್ ರಾಜಕುಮಾರ್ ಎಲೆಮರೆಯ ಕಾಯಿಯಂತೆ ಅನಾಥಶ್ರಮ, ವೃದ್ದಾಶ್ರಮ, ವಿದ್ಯಾರ್ಥಿಗಳಿಗೆ ಆಶ್ರಯದಾತರಾಗಿದ್ದಾರು. ನಟನೆಯ ಅಷ್ಟೇ ಅಲ್ಲದೆ ಸಮಾಜಸೇವೆಯಲ್ಲಿ ಉತ್ತಮ ಸಾಧನೆ
ಮಾಡಿದ್ದಾರೆ. ಹಾಗೂ ವರ್ತನೆಯಲ್ಲಿ ನಾಡನ್ನು ವಶೀಕರಣ ಮಾಡಿಕೊಂಡಿದ್ದ ಅತ್ಯುತ್ತಮ ಯುವರತ್ನ ಆಗಿದ್ದಾರೆ.

ಪುನೀತ್ ರಾಜಕುಮಾರ್ ಪಥದಲ್ಲಿ ಯುವಕರು ಸಾಗುತ್ತಿದ್ದಾರೆ. ಪುನೀತ್ ರಾಜಕುಮಾರ್ ರವರ ನೇತ್ರದಾನ ಪ್ರೇರಣೆಯೊಂದಿಗೆ ಯುವಕರು ನೇತ್ರದಾನಕ್ಕೆ ಮುಂದಾದರು.  ಗ್ರಾಮದ ಸುತ್ತೆಲ್ಲ ಮೇಣದಬತ್ತಿಯ ದೀಪದೊಂದಿಗೆ ಶಾಂತಿ ಮೆರವಣಿಗೆ ನಡೆಯಿತು. ತದನಂತರ ಅನ್ನ ಸಂತರ್ಪಣೆ ನಡೆಸಿದರು.

ಸಮಾರಂಭದಲ್ಲಿ ಯುವ ಮುಖಂಡರಾದ ಅಶೋಕ, ಮನೋಹರ, ಪ್ರದೀಪ್, ರಮೇಶ, ಶ್ರೀನಿವಾಸ, ರಾಕೇಶ, ರಾಜೇಶ್,ಸಂದೀಪ, ಮಂಜುನಾಥ, ತಿಪ್ಪೇಶ, ಕಿರಣಕುಮಾರ, ಅರುಣಕುಮಾರ ಇನ್ನಿತರರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!