Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಾಳೆ ಹೂವಿನಲ್ಲಿ ಎಷ್ಟೆಲ್ಲಾ ಪೋಷಕಾಂಶಗಳಿವೆ ಗೊತ್ತಾ..? ಹಲವು ಕಾಯಿಲೆಗಳಿಗೆ ರಾಮಬಾಣ..!

---Advertisement---

 

ನಾವೂ ಸಹಜವಾಗಿ ಬಾಳೆ ಹಣ್ಣನ್ನು ತಿನ್ನುತ್ತೇವೆ. ಎಲೆಯನ್ನು ಊಟಕ್ಕೆ ಬಳಸುತ್ತೇವೆ. ಆದರೆ ಬಾಳೆ ಹೂವನ್ನು ತಿಪ್ಪೆಗೆ ಗೊಬ್ಬರವಾಗಲೆಂದು ಬಿಸಾಡುತ್ತೇವೆ. ಕೆಲವರು ಮಾತ್ರ ಬಾಳೆ ಹೂವಿನಿಂದಾನೂ ಆಹಾರ ಪದಾರ್ಥ ಮಾಡಿ ಸವಿಯುತ್ತಾರೆ. ಈ ಬಾಳೆ ಹೂವಿನಲ್ಲಿ ಎಷ್ಟೊಂದು ಪೋಷಕಾಂಶಗಳಿವೆ, ಅದರಿಂದ ಏನೆಲ್ಲಾ ಲಾಭ ಇದೆ ಗೊತ್ತಾ..?

ಬಾಳೆ ಹೂವಿನಲ್ಲಿ ಕಾರ್ಬೋಹೈಡ್ರೇಟ್‌ಗಳು, ಕ್ಯಾಲೋರಿಗಳು
ಪ್ರೋಟೀನ್, ಫೈಬರ್, ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ಸತು ಮತ್ತು ತಾಮ್ರದ ಪ್ರಮಾಣ ಇದೆ ಇದರಿಂದ ದೇಹದಲ್ಲಿನ ಕೊಬ್ಬಿನಾಂಶವನ್ನು ಸುಲಭವಾಗಿ ಕರಗಿಸುವುದಲ್ಲದೆ, ಇನ್ನು ಅನೇಕ ಆರೋಗ್ಯಕರ ಸಮಸಗಯೆಗಳನ್ನು ದೂರ ಮಾಡಬಹುದು.

* ಕೆಟ್ಟ ಕೊಲೆಸ್ಟ್ರಾಲ್ ಮನುಷ್ಯನ ದೇಹಕ್ಕೆ ಬಹಳ ಡೇಂಜರ್. ಇದರಿಂದ ಹೃದಯಾಘಾತಗಳು ಹೆಚ್ಚಾಗುತ್ತವೆ. ಹೃದಯ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದರೆ ಕೆಟ್ಟ ಕೊಲೆಸ್ಟ್ರಾಲ್ ದೂರ ಮಾಡಬೇಕು. ಅದಿ ಬಾಳೆ ಹೂವಿನಲ್ಲಿ ಅಡಗಿದೆ.

* ಬಾಳೆ ಹೂವಿನ ಪಲ್ಯ ತಿನ್ನುವುದರಿಂದ ನಿಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವು ವೇಗವಾಗಿ ಏರುವುದನ್ನು ಮತ್ತು ಕಡಿಮೆಯಾಗುವುದನ್ನು ತಡೆಯುತ್ತದೆ. ಇದರಿಂದಾಗಿ ನೀವು ಆರೋಗ್ಯಕರ ಜೀವನಶೈಲಿಯನ್ನು ನಡೆಸಲು ಸಾಧ್ಯವಾಗುತ್ತದೆ.

* ಬಾಳೆ ಹೂವು ಕರಗದ ಮತ್ತು ಕರಗುವ ಪ್ರಯೋಜನಗಳನ್ನು ನೀಡುತ್ತದೆ. ಇವು ಕರುಳಿನ ಸ್ನೇಹಿ ಮತ್ತು ಆರೋಗ್ಯಕರ ಬ್ಯಾಕ್ಟೀರಿಯಾವನ್ನು ಹೆಚ್ಚಿಸುತ್ತವೆ. ಈ ಆರೋಗ್ಯಕರ ಬ್ಯಾಕ್ಟೀರಿಯಾಗಳು ಕ್ಯಾನ್ಸರ್ ಮತ್ತು ಬೊಜ್ಜು ಅಪಾಯವನ್ನು ಕಡಿಮೆ ಮಾಡುತ್ತದೆ.

* ಬಾಳೆಹೂವನ್ನು ಮೂಳೆ ರೋಗಗಳಿಗೂ ಬಳಸುತ್ತಾರೆ. ಇದು ಮೂಳೆಗಳ ನಷ್ಟವನ್ನು ತಡೆಯುತ್ತದೆ ಮತ್ತು ಕೀಲು ನೋವಿನಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಹೀಗಾಗಿ ಬಾಳೆ ಹಣ್ಣಿನ ಜೊತೆಗೆ ಹೂವನ್ನು ತಂದು ಪಲ್ಯ ಮಾಡಿ.

(ಪ್ರಮುಖ ಸೂಚನೆ: ಆರೋಗ್ಯ ತಜ್ಞರು ಮತ್ತು ಇತರ ಅಧ್ಯಯನಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ನಾವು ಈ ವಿವರಗಳನ್ನು ಒದಗಿಸುತ್ತಿದ್ದೇವೆ. ವಿಷಯಗಳು ಕೇವಲ ತಿಳುವಳಿಕೆಗಾಗಿ ಮಾತ್ರ. ನಿಮಗೆ ಯಾವುದೇ ಅನುಮಾನಗಳು ಅಥವಾ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.)

 

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment