Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿನಲ್ಲಿ ಜಲಕ್ಷಾಮ ಉಂಟಾಗುವುದಕ್ಕೆ ಕಾರಣವೇನು ಗೊತ್ತಾ..?

Facebook
Twitter
Telegram
WhatsApp

ಬೆಂಗಳೂರು: ನಗರಾದ್ಯಂತ ಬೇಸಿಗೆಯ ಆರಂಭದಲ್ಲಿಯೇ ನೀರಿಗೆ ಹಾಹಾಕಾರ ಶುರುವಾಗಿದೆ. ಎಷ್ಟೋ ಏರಿಯಾಗಳಿಗೆ ಈಗಾಗಲೇ ಟ್ಯಾಂಕರ್ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಅಪಾರ್ಟ್ಮೆಂಟ್ ಗಳಿಗಂತು ನೀರಿನ ಸಮಸ್ಯೆ ಜೋರು ತಲೆದೂರಿದೆ. ಬೆಂಗಳೂರು ಕೆರೆಗಳ ಊರಾಗಿತ್ತು. ಆದರೆ ಸಿಲಿಕಾನ್ ಸಿಟಿಯಲ್ಲಿ ನೀರಿನ ಕ್ಷಾಮ ಎದುರಾಗಿದ್ದೇಕೆ ಎಂಬುದೇ ಎಲ್ಲರ ಪ್ರಶ್ನೆ. ಅದಕ್ಕೆ ಉತ್ತರ ಇಲ್ಲಿದೆ.

 

ನಗರದಲ್ಲಿ ಒಟ್ಟು 4 ಲಕ್ಷ ಕೊಳವೆ ಬಾವಿಗಳಿದೆ. ವಾಡಿಕೆಯಷ್ಟು ಮಳೆಯಾಗದ ಕಾರಣ ಅಂತರ್ಜಲ ಪಾತಾಳ ಸೇರಿದ್ದು, ಶೇ.30ರಿಂದ ಶೇ.40ರಷ್ಟು ಬೋರ್ ವೆಲ್ ಗಳು ಬತ್ತಿ ಹೋಗಿವೆ. 16,781 ಕೊಳವೆ ಬಾವಿಗಳ ಪೈಕಿ 6997 ಬೋರ್ ವೆಲ್ ಗಳು ಬತ್ತಿ ಹೋಗಿವೆ. 7,784 ಕೊಳವೆ ಬಾವಿಗಳಷ್ಟೇ ಚಾಲ್ತಿಯಲ್ಲಿವೆ. ಅದಷ್ಟೇ ಅಲ್ಲ ಸಾರ್ವಜನಿಕರೂ ಸ್ವಂತ ಬಳಕೆಗೆ ಕೊರೆಸಿದ್ದ ಕೊಳವೆ ಬಾವಿಗಳಲ್ಲೂ ಅಂತರ್ಜಲದ ಮಟ್ಟ ಕುಸಿತ ಕಂಡಿದೆ.

ಅಂದು ಬೆಂಗಳೂರು ಸುತ್ತಮುತ್ತಲಿನ ವಿಸ್ತಿರ್ಣ ಕಡಿಮೆ ಇತ್ತು. ಆದರೆ ಇಂದು ಆ ವಿಸ್ತೀರ್ಣ 800ರಷ್ಟು ಜಾಸ್ತಿ ಆಗಿದೆ. ಜನಸಂಖ್ಯೆ ಕೂಡ 1.30 ಕೋಟಿಗೆ ಮುಟ್ಟಿದೆ. 2007 ರಲ್ಲಿ ಬಿಬಿಎಂಪಿ ತೆಕ್ಕೆಗೆ 110 ಹಳ್ಳಿ, 7 ನಗರಸಭೆ ಹಾಗೂ ಪುರಸಭೆಗೆ ನೀರು ಕಲ್ಪಿಸಲಾಗಿತ್ತು. ಹೀಗಾಗಿ ಎಲ್ಲಾ ಸಾಕಷ್ಟು ನೀರಿನ ಸಮಸ್ಯೆ ಉಂಟಾಗಿದೆ. ಮಳೆ ಇಲ್ಲದೆ ಕಾವೇರಿ ಕೊಳ್ಳದಲ್ಲೂ ಮಳೆಯಿಲ್ಲದೆ ನೀರಿಗೆ ಅಭಾವ ಬಂದಿದೆ. ಕೆರೆ ಕಟ್ಟೆಗಳು, ಕೊಳವೆ ಬಾವಿಗಳು ಬತ್ತಿ ಹೋಗಿದೆ. ಈ ಎಲ್ಲದರಿಂದಾಗಿ ನೀರಿಗೆ ಸಮಸ್ಯೆಯಾಗಿದೆ‌. ಹೀಗಾಗಿ ಬೆಂಗಳೂರಿನಾದ್ಯಂತ ನೀರಿಗೆ ಹಾಹಾಕಾರ ಶುರುವಾಗಿದೆ. ಅದಕ್ಕೆ ಜನ ಟ್ಯಾಂಕರ್ ಮೂಲಕ, ಕ್ಯಾನ್ ಮೂಲಕ ನೀರನ್ನು ಒದಗಿಸಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!