Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಟನ್ ಕ್ಯಾಂಡಿ ಮಾರಾಟಕ್ಕೆ ಷರತ್ತು ವಿಧಿಸಿದ ಸರ್ಕಾರ : ಏನದು..?

Facebook
Twitter
Telegram
WhatsApp

ಬೆಂಗಳೂರು: ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆ ಕೆಲವು ರಾಜ್ಯಗಳು ಕಾಟನ್ ಕ್ಯಾಂಡಿಯನ್ನು ಸಂಪೂರ್ಣವಾಗಿ ಬ್ಯಾನ್ ಮಾಡಲಾಗಿದೆ. ಈ ವಿಚಾರ ಬೆಳಕಿಗೆ ಬಂದ ಮೇಲೆ ರಾಜ್ಯದಲ್ಲೂ ಕಾಟನ್ ಕ್ಯಾಂಡಿ ಬಗ್ಗೆ ಚರ್ಚೆಯಾಗಿತ್ತು. ಇದೀಗ ಮಾರಾಟಕ್ಕೆ ಒಪ್ಪಿಗೆ ನೀಡಿದ್ದಾದರೂ ಒಂದು ಕಂಡಿಷನ್ ಹಾಕಲಾಗಿದೆ.

ಕಾಟನ್ ಕ್ಯಾಂಡಿ ಅಂದ್ರೆ ಮಕ್ಕಳಿಗೆ ಇನ್ನಿಲ್ಲದ ಇಷ್ಟ. ಅದನ್ನು ತಿಂದಾಗ ನಾಲಿಗೆ ಪಿಂಕ್ ಆದಾಗ ನೋಡಿಕೊಳ್ಳುವುದಕ್ಕೇನೆ ಮಕ್ಕಳಿಗೆ ಖುಷಿ. ಆದರೆ ಇಂಥ ಕ್ಯಾಂಡಿಯ ಕಲರ್ ಮಕ್ಕಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಇದರಿಂದಾನೇ ಕ್ಯಾನ್ಸರ್ ಬರುವ ಸಾಧ್ಯತೆ ಇದೆ. ಈ ಬಗ್ಗೆ ಸರ್ಕಾರ ಸೀರಿಯಸ್ ಆಗಿ ಗಮನ ಹರಿಸಿದ್ದು, ಇಂದು ಈ ಸಂಬಂಧ ಮಹತ್ವದ ಸುದ್ದಿಗೋಷ್ಟಿ ನಡೆಸಿದ್ದಾರೆ‌.

 

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಕಾಟನ್ ಕ್ಯಾಂಡಿಯ 25 ಮಾದರಿಗಳನ್ನು ಸಂಗ್ರಹ ಮಾಡಿ, ಅವುಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ವೇಳೆ ಅವುಗಳ 15 ಮಾದರಿಯಲ್ಲಿ ಕೃತಕ ಬಣ್ಣಗಳು ಕಂಡು ಬಂದಿದೆ. ಅದರಲ್ಲಿ ರೋಡಮೈನ್ ಬಿ ಎಂಬ ಕ್ಯಾನ್ಸರ್ ಗೆ ಸಂಬಂಧ ಪಟ್ಟ ಅಂಶವೊಂದು ಕಂಡು ಬಂದಿದೆ. ಹೀಗಾಗಿ ಕಾಟನ್ ಕ್ಯಾಂಡಿಯನ್ನು ಇನ್ನು ಮುಂದೆ ಮಾರಾಟ ಮಾಡಬಹುದು. ಆದರೆ ಆ ಕ್ಯಾಂಡಿಯಲ್ಲಿ ಕೃತಕವಾದ ಬಣ್ಣವನ್ನು ಬಳಕೆ ಮಾಡುವಂತಿಲ್ಲ ಎಂಬ ಷರತ್ತುನ್ನು ವಿಧಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!