Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನಳೀನ್ ಕುಮಾರ್ ಕಟೀಲ್ ಗೆ ಟಿಕೆಟ್ ಮಿಸ್ : ಮೊದಲೇ ಎಚ್ಚರಿಕೆ ನೀಡಿತ್ತಾ ದೈವ..?

---Advertisement---

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಹಲವರಿಗೆ ಟಿಕೆಟ್ ಕೈತಪ್ಪಿದೆ. ಎರಡನೇ ಪಟ್ಟಿಯಲ್ಲೂ ಹಾಲಿ ಸಂಸದರಿಗೆ ಟಿಕೆಟ್ ಸಿಕ್ಕಿಲ್ಲ. ಇದು ಹಿರಿಯರ ಬೇಸರಕ್ಕೆ ಕಾರಣವಾಗಿದೆ. ಅದರಲ್ಲೂ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ನಳೀನ್ ಕುಮಾರ್ ಕಟೀಲ್ ಅವರಿಗೂ ಈ ಅಬರಿ ಟಿಕೆಟ್ ಮಿಅ್ ಆಗಿದೆ. ನಳೀನ್ ಕುಮಾರ್ ಕಟೀಲು ಅವರ ರಾಜಕೀಯ ಜೀವನದಲ್ಲಿ ಹಿಂಗೆ ಆಗುತ್ತೆ ಎಂಬುದಾಗಿ ದೈವ ಈ ಮೊದಲೇ ಭವಿಷ್ಯ ನುಡಿದಿತ್ತು. ಇದೀಗ ಆ ವಿಡಿಯೋ ವೈರಲ್ ಆಗಿದೆ.

 

ನಳೀನ್ ಕುಮಾರ್ ಕಟೀಲು ಸುಮಾರು ಹದಿನೈದು ವರ್ಷಗಳಿಂದ ರಾಜಕೀಯ ಜೀವನವನ್ನು ಸಾಗಿಸುತ್ತಾ ಬರುತ್ತಿದ್ದಾರೆ. ಅವರ ರಾಜಕೀಯ ಜೀವನದಲ್ಲಿ ಬದಲಾವಣೆಗಳಾಗಲಿವೆ ಎಂದು ಅಂದು ದೈವ ನುಡಿದಿತ್ತು. ಒಂದು ವಾರಗಳ ಹಿಂದಷ್ಟೇ ರಾಜಕೀಯ ಜೀವನ ಏನಾಗಲಿದೆ ಎಂಬುದರ ಕುರಿತು ಎಚ್ಚರಿಕೆ ನೀಡಿತ್ತು. ಅಷ್ಟಕ್ಕೂ ದೈವ ನುಡಿದ ಭವಿಷ್ಯವೇನಾಗಿತ್ತು..? ನಳೀನ್ ಕುಮಾರ್ ಅವರು ಯಾವ ಎಚ್ಚರಿಕೆಯನ್ನು ಪಾಲನೆ ಮಾಡಬೇಕಿತ್ತು..? ಎಂಬ ವರದಿ ಇಲ್ಲಿದೆ‌

ನಳೀನ್ ಕುಮಾರ್ ಕಟೀಲ್ ಅವರು ನೇಮೋತ್ಸವದಲ್ಲಿ ಭಾಗಿಯಾಗಿದ್ದರು. ವಯನಾಟ್ ಕುಲವನ್ ದೈವದ ನೇಮೋತ್ಸವದ ವಿಷ್ಣುಮೂರ್ತಿ ದೈ ವ ಸೂಚನೆ ನೀಡಿತ್ತು. ‘ನಿನಗೆ ವೈರಿಗಳು ಇದ್ದಾರೆ. ವೈರಿಗಳು ಎಷ್ಟಿದ್ದರೇನು..? ಕಿನೆಗೆ ಸತ್ಯ, ಧರ್ಮ ಮಾತ್ರ ಗೆಲ್ಲುವುದು. ನೀನು ಹಿಂತಿರುಗಿ ನೋಡಬೇಡ. ನಿನಗೆ ಮುಂದೊಂದು ದಿನ ಜಯವಿದೆ’ ಎಂದು ದೈವ ನುಡಿದಿತ್ತು.

ಆದರೆ ನಳೀನ್ ಕುಮಾರ್ ಕಟೀಲು ಬಗ್ಗೆ ಬಿಜೆಪಿ ಕಾರ್ಯಕರ್ತರಲ್ಲಿಯೇ ಅಸಮಾಧಾನದ ಹೊಗೆಯಾಡುತ್ತಿತ್ತು. ನಳೀನ್ ಕುಮಾರ್ ಗೆ ಟಿಕೆಟ್ ನೀಡಬಾರದು ಎಂದೇ ಮನವಿ ಮಾಡಿದ್ದರು. ಜೊತೆಗೆ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ನಳೀನ್ ಕುನಾರ್ ಕಟೀಲು ವಿರೋಧ ಅಲೆ ಜೋರಾಗಿತ್ತು. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಟಿಕೆಟ್ ನಿರಾಕರಣೆ ಮಾಡಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...