Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

RCB ಅನ್ ಬಾಕ್ಸ್ ಗೆ ಕ್ಷಣ ಗಣನೆ : ಯಾರೆಲ್ಲಾ ಗೆಸ್ಟ್ ಗಳು ಬರ್ತಿದ್ದಾರೆ..?

Facebook
Twitter
Telegram
WhatsApp

ಬೆಂಗಳೂರು: ಈ ಸಲ ಕಪ್ ಗೆಲ್ಲು ಉತ್ಸಾಹದಲ್ಲಿದ್ದಾರೆ ಆರ್ಸಿಬಿ ಅಭಿಮಾನಿಗಳು. ಈಗಾಗಲೇ ಮಹಿಳಾ ಅಭಿಮಾನಿಗಳು ಕಪ್ ಗೆದ್ದು ಸಂಭ್ರಮಿಸಿದ್ದಾರೆ. ಐಪಿಎಲ್ ನಲ್ಲೂ ಆರ್ಸಿಬಿ ಕಪ್ ಗೆಲ್ಲುವು ಭರವಸೆ ಇದೆ. ಅದಕ್ಕೆ ಮುನ್ನವಾಗಿ ಮೊದಲು ಹೆಸರು ಬದಲಾವಣೆ ಮಾಡಲಿದ್ದಾರೆ. RCB ಅನ್ ಬಾಕ್ಸ್ ಗೆ ಕ್ಷಣಗಣನೆ ಶುರುವಾಗಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉತ್ಸವ ಶುರುವಾಗಿದೆ. ಈ ಅನ್ ಬಾಕ್ಸ್ ಮಾಡಲು ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳು ಕೂಡ ಬರ್ತಿದ್ದಾರೆ.

ಅನ್ ಬಾಕ್ಸ್ ಈವೆಂಟ್ ಈಗಾಗಲೇ ಶುರುವಾಗಿದ್ದು, ಜನರ ದಂಡು ಹರಿದು ಬರುತ್ತಿದೆ. ಮುಂಗಡ ಟಿಕೆಟ್ ಬುಕ್ಕಿಂಗ್ ಆಗಿದ್ದು, ಅಭಿಮಾನಿಗಳಿಂದಾನೇ ಚಿನ್ನಸ್ವಾಮಿ ಕ್ರೀಡಾಂಗಣ ತುಂಬಿ ತುಳುಕುತ್ತಿದೆ. ಅನ್ ಬಾಕ್ಸ್ ಈವೆಂಟ್ ನಲ್ಲಿ ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.

ಇಂದಿನ ಈವೆಂಟ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರ್ ಹೆಸರು ಕೂಡ ಬದಲಾಗಲಿದೆ. ಬೆಂಗಳೂರ್ ಹೋಗಿ ಬೆಂಗಳೂರು ಆಗುವ ಸಾಧ್ಯತೆ ಇದೆ. ಆರ್ಸಿಬಿ ಪ್ರಾಂಚೈಸಿಯ ಜೆರ್ಸಿ ಕೂಡ ಬದಲಾವಣೆಯಾಗಲಿದೆ. ಅಲನ್ ವಾಕರ್, ರಘು ದೀಕ್ಷಿತ್, ನೀತಿ ಮೋಹನ್ ಬ್ರೋಧಾ, ವಿ. ಜೋರ್ಡಿಂಡಿಯನ್, ಬರ್ಫಿ ಕಚ್ಚೇರಿ ಅವರ ಕಾರ್ಯಕ್ರಮ ನಡೆಯಲಿದೆ. ನಟ ರಿಷಬ್ ಶೆಟ್ಟಿ, ಶಿವರಾಜ್‌ಕುಮಾರ್, ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಮತ್ತು ನಟಿ ರಶ್ಮಿಕಾ ಮಂದಣ್ಣ ಅವರು ಭಾಗಿಯಾಗಲಿದ್ದಾರೆ.

ಈ ಮೊದಲೇ ಅಶ್ವಿನಿ ಪುನೀತ್ ರಾಜ್‍ಕುಮಾರ್, ರಿಷಭ್ ಶೆಟ್ಟಿ, ಶಿವಣ್ಣ ಎಲ್ಲರೂ ಆರ್ಸಿಬಿ ಹೆಸರು ಬದಲಾವಣೆಯ ಬಗ್ಗೆ ಮಾತನಾಡಿದ್ದರು. ಯಾವ ರೀತಿ ಬದಲಾಗಬಹುದು ಎಂಬ ಪ್ರಶ್ನೆವೆ ಇಂದು ಉತ್ತರ ಸಿಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

20% ಗ್ರೇಸ್ ಮಾರ್ಕ್ಸ್ ಕೊಟ್ಟರು ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶ ಕಡಿಮೆ ಯಾಕೆ..?

ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಮಾಮೂಲಿಯಂತೆ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಆದರೆ ಕಳೆದ ಬಾರಿಗೆ ಹೋಲಿಕೆ ಮಾಡಿಕೊಂಡರೆ ಈ ಬಾರಿ ಫಲಿತಾಂಶ ತೀರಾ ಕಡಿಮೆ ಬಂದಿದೆ. ಈ ಬಾರಿ 8,59,967 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ

ನಿವೇದಿತಾ ಜೈನ್ ಸಾವಿನ ಬಗ್ಗೆ ಮೊದಲೇ ಎಚ್ಚರಿಸಿದ್ದರು ಆ ಮನುಷ್ಯ.. ಮನೆಯು ಸಿಗಲಿಲ್ಲ.. ನಟಿಯೂ ಉಳಿಯಲಿಲ್ಲ..!

ನಿವೇದಿತಾ ಜೈನ್ ಬದುಕಿದ್ದು ಕೇವಲ 19 ವರ್ಷ. ಆದರೆ ಹಲವು ಸಿನಿಮಾಗಳಲ್ಲಿ ನಟಿಸಿ, ಎಲ್ಲರನ್ನು ಬಿಟ್ಟು ಹೊರಟೆ ಹೋದರು. ಇಂದಿಗೂ ಅವೆ ಸಾವು ಆತ್ಮಹತ್ಯೆಯೋ, ಸಹಜ ಸಾವೋ ಎಂಬ ಪ್ರಶ್ನೆ ಕಾಡುತ್ತದೆ. ನಿವೇದಿತಾ ಜೈನ್

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ : 21ನೇ ಸ್ಥಾನದಲ್ಲಿ ಚಿತ್ರದುರ್ಗ ಜಿಲ್ಲೆ

ಬೆಂಗಳೂರು: ಇಂದು 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. 76.91ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 8.59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಚೆ ಬರೆದಿದ್ದಾರೆ. 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಲಿಂಗವಾರು ಒಟ್ಟಾರೆ ಫಲಿತಾಂಶ: ಬಾಲಕರು:2,87,416(65.90%) ಬಾಲಕಿಯರು’-3,43,788(81.11%) ರಾಜ್ಯದಲ್ಲಿ

error: Content is protected !!