Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಕನಕ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಚ್. ಎನ್. ಲೋಕೇಶ್ ಆಯ್ಕೆ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 23 : ರಾಯಲ್ ಸ್ಪೋರ್ಟ್ಸ್ ಅಕಾಡೆಮಿ ಅಧ್ಯಕ್ಷ, ದುರ್ಗಾ ಹೋಟೆಲ್ ಮಾಲೀಕ ಎಚ್. ಎನ್. ಲೋಕೇಶ್ ಅವರು ಕನಕ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಅಧ್ಯಕ್ಷರಾಗಿದ್ದ ನಗರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾಗಿದ್ದ ಡಿ.ಮಲ್ಲಿಕಾರ್ಜುನ್ ಅವರ ಅಕಾಲಿಕ ಮರಣದಿಂದ ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನ ತೆರವಾಗಿತ್ತು.ಆದ್ದರಿಂದ ಸಂಘದ ನಿರ್ದೇಶಕರಾಗಿದ್ದ ಎಚ್.ಎನ್.ಲೋಕೇಶ್ ಅವರನ್ನು ಸಹಕಾರ ಸಂಘದ ಸದಸ್ಯರು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ.‌ 2001-02 ನೇ ಸಾಲಿನಲ್ಲಿ ಕೆ.ಬಿ. ರಾಮಪ್ಪ ನವರು ಕನಕ ಪತ್ತಿನ ಸಹಕಾರ ಸಂಘವನ್ನು  ಆರಂಭಿಸಿದರು.

ಪದಾಧಿಕಾರಿಗಳ ಆಯ್ಕೆ : ಸಂಸ್ಥಾಪಕ ಅಧ್ಯಕ್ಷರಾದ ಕೆ.ಬಿ.ರಾಮಪ್ಪ, ಉಪಾಧ್ಯಕ್ಷ ಓಂಕಾರಪ್ಪ, ಕಾರ್ಯದರ್ಶಿ ಷಣ್ಮುಖಪ್ಪ, ನಿರ್ದೇಶಕರಾದ ಕೆ.ಬಿ.ಕೃಷ್ಣಪ್ಪ, ಪುಷ್ಪರಾಜ್, ದೊಡ್ಡ ಲಿಂಗಪ್ಪ, ನೀಲಗಿರಿಯಪ್ಪ, ಡಿ.ಶೋಭಾ, ಈ. ಅರುಣ್‍ಕುಮಾರ್, ಸೋಮಶೇಖರ್, ನರಸಿಂಹಮಮೂರ್ತಿ, ಬಸವರಾಜಪ್ಪ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನೂತನ ನಿರ್ದೇಶಕರಾಗಿ ಆರ್.ಹಾಲಪ್ಪ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗಣೇಶ್‍ನಾಯ್ಕ ನಿಧನ

  ಸುದ್ದಿಒನ್, ಚಿತ್ರದುರ್ಗ, ಮೇ. 14 : ಮುರುಘಾಮಠದ ಸಮೀಪವಿರುವ ಅಗಸರಹಳ್ಳಿಯ ವಾಸಿ ಗಣೇಶ್‍ನಾಯ್ಕ(55) ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಮನೆಯಲ್ಲಿ ಎದೆನೋವು ಕಾಣಿಸಿಕೊಂಡಾಗ ಕೂಡಲೆ ಜಿಲ್ಲಾಸ್ಪತ್ರೆಗೆ ಕರೆತರುವಾಗ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದರು. ಮೃತರು

ಟೀಂ ಇಂಡಿಯಾದ ಕೋಚ್ ಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ : ಏನೆಲ್ಲಾ ಕ್ವಾಲಿಟಿ ಬೇಕು ಗೊತ್ತಾ..?

  ಐಪಿಎಲ್ ಮುಗಿದ ಬಳಿಕ ಟಿ-20 ವಿಶ್ವಕಪ್ ಶುರುವಾಗಲಿದೆ. ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರೆಯುವುದು ಅನುಮಾನ. ಜೂನ್ ನಲ್ಲಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಗಿಯಲಿದೆ.‌ ಬಿಸಿಸಿಐ ಹೊಸ ಕೋಚ್

ಸಹಕಾರಿ ಸಂಘಗಳಲ್ಲಿಯೂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ನೀಡಿ : ರಾಜ್ಯ ಸಾಮಾಜಿಕ ಸಂಘರ್ಷ ಸಮಿತಿ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್,  ಚಿತ್ರದುರ್ಗ ಮೇ. 14 :  ರಾಜ್ಯ ಸರ್ಕಾರ ಜಿ.ಪಂ. ತಾ.ಪಂ. ಗ್ರಾ.ಪಂ. ಹಾಗೂ ಮಹಾನಗರಪಾಲಿಕೆ, ನಗರಸಭೆ, ಪಟ್ಟಣ

error: Content is protected !!