Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚುನಾವಣೆ ಹೊತ್ತಲ್ಲೇ ಕೆಪಿಸಿಸಿಗೆ ಐವರು ಕಾರ್ಯಾಧ್ಯಕ್ಷರ ನೇಮಕ

Facebook
Twitter
Telegram
WhatsApp

ಬೆಂಗಳೂರು: ಲೋಕಸಭಾ ಚುನಾವಣೆಯ ಬಿಸಿ ದೇಶದಾದ್ಯಂತ ಜೋರಾಗಿದೆ. ಗೆಲುವಿನ ಕಡೆಗೆ ಸಾಗುವುದಕ್ಕೆ ಏನೆಲ್ಲಾ ಬೇಕೋ ಆ ಎಲ್ಲಾ ಪ್ಲ್ಯಾನ್ ಗಳನ್ನು ಮಾಡುತ್ತಿವೆ ರಾಜಕೀಯ ಪಕ್ಷಗಳು. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿಯೇ ಹೆಚ್ಚಿನ ಸಂಖ್ಯೆ ಇದೆ. ಹೀಗಾಗಿ ಇಲ್ಲಿನ ಗೆಲುವು ಸಹ ರಾಷ್ಟ್ರೀಯ ಪಕ್ಷಗಳಿಗೆ ಬಹಳ ಮುಖ್ಯವಾಗಿದೆ. ಚುನಾವಣೆಯ ಕಾವಿನ ನಡುವೆಯೇ ಕಾಂಗ್ರೆಸ್ ಭರ್ಜರಿ ಸರ್ಜರಿ ನಡೆಸಿದೆ. ಕೆಪಿಸಿಸಿಗೆ ಐವರು ನೂತನ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿದೆ.

 

ತನ್ವೀರ್ ಸೇಠ್, ಜಿ ಸಿ ಚಂದ್ರಶೇಖರ್, ವಿನಯ್ ಕುಲಕರ್ಣಿ, ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿಗೆ ಕಾರ್ಯಾಧ್ಯಕ್ಷರನ್ನು ನೇಮಕ ಮಾಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಎಫರ್ಟ್ ಹಾಕುವ ಪ್ಲ್ಯಾನ್ ಹಾಕಿಕೊಂಡಿದೆ.

ಹಾಗಾದ್ರೆ ಐದು ಜನರಿಗೆ ಕೆಪಿಸಿಸಿಯಲ್ಲಿ ವಹಿಸಿರುವ ಹುದ್ದೆ ಯಾವುದು ಎಂಬುದನ್ನು ನೋಡುವುದಾದರೆ:

* ನೂತನ ಕಾರ್ಯಾಧ್ಯಕ್ಷರಾಗಿ : ತನ್ವೀರ್ ಸೇಠ್, ಜಿ ಸಿ ಚಂದ್ರಶೇಖರ್, ವಿನಯ್ ಕುಲಕರ್ಣಿ, ಮಂಜುನಾಥ್ ಭಂಡಾರಿ, ವಸಂತ್ ಕುಮಾರ್

* ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ ನೇಮಕ

* ಪ್ರಚಾರ ಸಮಿತಿ ಕೋ ಚೇರ್ಮನ್ ಆಗಿ ಎಲ್ ಹನುಮಂತಯ್ಯ ನೇಮಕ

* ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ರಿಜ್ವಾನ್ ಹರ್ಷದ್ ಅವರನ್ನು ನೇಮಕ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!