Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ದರ ಹೇಗಿದೆ..?

Facebook
Twitter
Telegram
WhatsApp

ಅಡಿಕೆ ದರದಲ್ಲಿ ಪ್ರತಿದಿನವೂ ಏರಿಳಿತಗಳು ಕಾಣಿಸುತ್ತಲೆ ಇರುತ್ತವೆ. ಇಂದು ಮಾರುಕಟ್ಟೆಯಲ್ಲಿ ಅಡಿಕೆಗೆ ಏನಿದೆ ದರ ಎಂಬುದರ ಮಾಹಿತಿ ಇಲ್ಲಿದೆ.

 

ಬೆಂಗಳೂರು ಅಡಿಕೆ ಧಾರಣೆ
ಇತರೆ ₹50000 ₹55000

ಚನ್ನಗಿರಿ ಮಾರುಕಟ್ಟೆ ಧಾರಣೆ
ರಾಶಿ ₹45399 ₹49500

ಶಿವಮೊಗ್ಗ ಅಡಿಕೆ ಧಾರಣೆ
ಗೊರಬಲು ₹26099 ₹31859
ಬೆಟ್ಟೆ ₹46500 ₹54400
ರಾಶಿ ₹29099 ₹47709
ಸರಕು ₹77700 ₹82610

ಶಿರಸಿ ಅಡಿಕೆ ಧಾರಣೆ
ಕೆಂಪುಗೋಟು ₹23696 ₹31899
ಚಾಲಿ ₹31699 ₹35799
ಬೆಟ್ಟೆ ₹37989 ₹42891
ಬಿಳೆ ಗೋಟು ₹23309 ₹30270
ರಾಶಿ ₹42608 ₹47799

ತೀರ್ಥಹಳ್ಳಿ ಅಡಿಕೆ ಧಾರಣೆ
ಬೆಟ್ಟೆ ₹46,501 ₹52,699
ಸರಕು ₹58,009 ₹82,300
ಗೊರಬಲು ₹28,009 ₹32,111
ರಾಶಿ ₹30,899 ₹49,209
ಇಡಿ ₹34,166 ₹49,209

ಯಲ್ಲಾಪುರ ಅಡಿಕೆ ಧಾರಣೆ
ಅಪಿ ₹55000 ₹69885
ಕೆಂಪುಗೋಟು ₹24099 ₹33690
ಕೋಕೋ ₹14912 ₹26122
ಚಾಲಿ ₹31212 ₹38889
ತಟ್ಟಿಬೆಟ್ಟೆ ₹35899 ₹42799
ಬಿಳೆ ಗೋಟು ₹20405 ₹30531
ರಾಶಿ ₹43299 ₹54669 ರೂಪಾಯಿ ದರ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

T20 ವಿಶ್ವಕಪ್ ಗೂ ಮುನ್ನವೇ ಕೋಚ್ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯ.. ಮುಂದೇನು ಕಥೆ..?

ಸದ್ಯಕ್ಕೆ ಐಪಿಎಲ್ ನಡೆಯುತ್ತಿದೆ. ಈ ಐಪಿಎಲ್ ಪಂದ್ಯಗಳು ಮುಗಿಯುತ್ತಿದ್ದಂತೆ ಟಿ20 ವಿಶ್ವಕಪ್ ಆರಂಭವಾಗಲಿದೆ‌. ಜೂನ್ 2ರಿಂದ ವಿಶ್ವಕಪ್ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಆಘಾತಕಾರಿ ಸುದ್ದಿಯೊಂದು ಸಿಕ್ಕಿದೆ. ಬಿಸಿಸಿಐ ನಿಂದ ಕೋಚ್

SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ : ಎಂಗೇಜ್ಮೆಂಟ್ ಮಾಡಿಕೊಳ್ಳಲು ಬಂದವನಿಂದ ಬರ್ಬರ ಹತ್ಯೆ..!

ಕೊಡಗು: ಎಸ್ಎಸ್ಎಲ್ಸಿ ಫಲಿತಾಂಶ ನಿನ್ನೆಯಷ್ಟೆ ಪ್ರಕಟಗೊಂಡಿದೆ. ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯದ ಬುನಾದಿ. ಮುಂದಿನ ಉಜ್ವಲ ಭವಿಷ್ಯ ಇಲ್ಲಿಂದ ಶುರು. ಇಂಥ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು, ಮುಂದಿನ ಓದಿನ ಬಗ್ಗೆ ಆ ವಿದ್ಯಾರ್ಥಿನಿ

ಇಂದು ಅಕ್ಷಯ ತೃತೀಯ : 100 ವರ್ಷಗಳ ಬಳಿಕ ಗಜಕೇಸರಿ ಯೋಗ

ಅಕ್ಷಯ ತೃತೀತ ಎಂದರೆ ಹೆಣ್ಣು ಮಕ್ಕಳಿಗೆ ಬಲು ಪ್ರೀತಿ.‌ಈ ದಿನದಂದು ಚಿನ್ನ, ಬೆಳ್ಳಿ ಖರೀದಿ ಮಾಡಿದರೆ ಅಕ್ಷಯ ಪಾತ್ರಯಷ್ಟೇ ಸಮೃದ್ಧಿಯಾಗುತ್ತದೆ ಎಂಬ ನಂಬಿಕೆ. ಅದಕ್ಕಾಗಿಯೇ ಇಂದು ಬಂಗಾರ ಖರೀದಿ ಮಾಡಲು ಸಾಲು ಸಾಲು ಜನ

error: Content is protected !!