Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ತಡರಾತ್ರಿ 12 ಗಂಟೆ ಸುಮಾರಿನಲ್ಲಿ  ರಾಷ್ಟ್ರೀಯ ಹೆದ್ದಾರಿ  150ಎ ಚಿಕ್ಕಮ್ಮನಹಳ್ಳಿ ಬಳಿ ನಡೆದಿದೆ.

ನಗರದ  ಚಿತ್ರಯ್ಯನಹಟ್ಟಿ ಯ ಪೋಟೋ ಗ್ರಾಪರ್ ಅಭಿಷೇಕ್ (30) ಮೃತ ಪಟ್ಟ ವ್ಯಕ್ತಿ. ರಾಯದುರ್ಗದಲ್ಲಿ ನಡೆದ ವಿವಾಹ  ಕಾರ್ಯಕ್ರಮವೊಂದಕ್ಕೆ ಹೋಗಿ ವಾಪಸು ಬರುವಾಗ ಈ ಘಟನೆ ಸಂಭವಿಸಿದೆ.

ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು. ಡಿವೈ ಎಸ್. ಪಿ. ಟಿ ಬಿ.ರಾಜಣ್ಣ ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

error: Content is protected !!