ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ತಡರಾತ್ರಿ 12 ಗಂಟೆ ಸುಮಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ 150ಎ ಚಿಕ್ಕಮ್ಮನಹಳ್ಳಿ ಬಳಿ ನಡೆದಿದೆ.

ನಗರದ ಚಿತ್ರಯ್ಯನಹಟ್ಟಿ ಯ ಪೋಟೋ ಗ್ರಾಪರ್ ಅಭಿಷೇಕ್ (30) ಮೃತ ಪಟ್ಟ ವ್ಯಕ್ತಿ. ರಾಯದುರ್ಗದಲ್ಲಿ ನಡೆದ ವಿವಾಹ ಕಾರ್ಯಕ್ರಮವೊಂದಕ್ಕೆ ಹೋಗಿ ವಾಪಸು ಬರುವಾಗ ಈ ಘಟನೆ ಸಂಭವಿಸಿದೆ.
ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು. ಡಿವೈ ಎಸ್. ಪಿ. ಟಿ ಬಿ.ರಾಜಣ್ಣ ಮಾಹಿತಿ ನೀಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









