Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನ.10 ರಿಂದ 13 ರವರೆಗೆ ವಿವಿಧೆಡೆ ಸ್ವಚ್ಫತಾ ಕಾರ್ಯಕ್ರಮ : ಗಿರೀಶ್ ಬಿ.ಕೆ.

Facebook
Twitter
Telegram
WhatsApp

ವರದಿ  : ಸುರೇಶ್ ಪಟ್ಟಣ್

ಚಿತ್ರದುರ್ಗ(ನ.09) : 75 ನೇ ಸ್ವಾತಂತ್ರೋತ್ಸವದ ಅಮೃತ್ ಮಹೋತ್ಸವದ ಅಂಗವಾಗಿ ನ.10 ರಿಂದ 13 ರವರೆಗೆ ನಗರದ ವಿವಿಧೆಡೆಗಳಲ್ಲಿ ಸ್ವಚ್ಫತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಗಿರೀಶ್ ಬಿ.ಕೆ.ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರುರವರ ನಿರ್ದೇಶನದಂತೆ, 75ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ “ಆಜಾದಿ ಕಾ ಅಮೃತ್ ಮಾಹೋತ್ಸವ” ದ ಅಂಗವಾಗಿ ದೇಶಾದ್ಯಂತ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನ ನ. 02 ರಿಂದ 14 ರಂದು ಹಮ್ಮಿಕೊಳ್ಳುವಂತೆ ನಿರ್ದೇಶನವನ್ನು ನೀಡಲಾಗಿದ್ದು, ಅದರಂತೆ,ನ.10 ರಿಂದ 13 ರವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ಸ್ವಚ್ಫತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ನ.10 ರಂದು ಬೆಳಗ್ಗೆ 09.30 ಗಂಟೆಗೆಯಿಂದ ಆರ್.ಟಿ.ಓ ಕಛೇರಿಯಿಂದ ಕೋರ್ಟ್‍ವರೆಗೆ, ನ.11 ರಂದು ಬೆಳಗ್ಗೆ 09.30 ಗಂಟೆಗೆ ಜೋಗಿಮಟ್ಟಿ ಸರ್ಕಲ್‍ನಿಂದ ಉಚ್ಚಂಗಿ ಯಲ್ಲಮ್ಮ ದೇವಸ್ಥಾನದವರೆಗೆ ನ.12 ರಂದು ಬೆಳಗ್ಗೆ 09.30 ಗಂಟೆಗೆ ಸಂತೆ ಹೊಂಡದಿಂದ ಗಾಯತ್ರಿ ಸರ್ಕಲ್‍ವರೆಗೆ ನ.13 ರಂದು ಬೆಳಗ್ಗೆ 09.30 ಗಂಟೆಗೆ ವಾಸವಿ ಶಾಲೆಯಿಂದ ಅಯ್ಯಣ್ಣ ಪೇಟೆವರೆಗೆ ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

error: Content is protected !!