Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

‘ಬಹುರೂಪಿ’ಗೆ ರಾಷ್ಟ್ರೀಯ ಪ್ರಶಸ್ತಿಯ ಗರಿ

Facebook
Twitter
Telegram
WhatsApp

ಬೆಂಗಳೂರು, ಏಪ್ರಿಲ್.02 : ‘ಬಹುರೂಪಿ’ ಪ್ರಕಟಿಸಿದ ‘ಕೆರೆ-ದಡ’ ಕೃತಿ ಪ್ರಕಾಶನ ರಂಗದ ಪ್ರತಿಷ್ಟಿತ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರವಾಗಿದೆ.

‘ಪಬ್ಲಿಷಿಂಗ್ ನೆಕ್ಸ್ಟ್’ ಹಮ್ಮಿಕೊಂಡಿದ್ದ ಈ ಸ್ಪರ್ಧೆಯಲ್ಲಿ ಹಿರಿಯ ಕಲಾವಿದ ಸುಧಾಕರ ದರ್ಬೆ ರೂಪಿಸಿದ ಮುಖಪುಟ ಮೊದಲ ಸ್ಥಾನ ಪಡೆದಿದೆ.

ಪ್ರತೀ ವರ್ಷ ಪ್ರಕಾಶನ ರಂಗದ ವಿವಿಧ ವಿಭಾಗಗಳಲ್ಲಿ ‘ಪಬ್ಲಿಷಿಂಗ್ ನೆಕ್ಸ್ಟ್’ ಸ್ಪರ್ಧೆಯನ್ನು ಏರ್ಪಡಿಸುತ್ತಾ ಬಂದಿದ್ದು ಇದೇ ಮೊದಲ ಬಾರಿಗೆ ಕನ್ನಡದ ಕೃತಿಯೊಂದು ತನ್ನ ಮುಖಪುಟ ವಿನ್ಯಾಸಕ್ಕಾಗಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿಯನ್ನು ಗಳಿಸಿದೆ.

ಭಾರತದ ಎಲ್ಲಾ ಭಾಷೆಗಳನ್ನು ಒಳಗೊಂಡು ಜರುಗಿದ ಈ ಮುಖಪುಟ ಸ್ಪರ್ಧೆಯಲ್ಲಿ ಅನೇಕ ಪ್ರತಿಷ್ಟಿತ ಪ್ರಕಾಶನ ಸಂಸ್ಥೆಗಳು ಭಾಗವಹಿಸಿದ್ದವು. ಈ ಹಿಂದೆ ಬಹುರೂಪಿಯ ‘ದುಪ್ಪಟ್ಟು’ ‘ಛೂಮಂತ್ರಯ್ಯನ ಕಥೆಗಳು’ ಹಾಗೂ ‘ಅಕ್ಕಯ್’ ಕೃತಿಗಳು ರನ್ನರ್ ಅಪ್ ಆಗಿದ್ದವು

ಪತ್ರಿಕಾ ವಿನ್ಯಾಸಕಾರರಾದ ಸುಧಾಕರ ದರ್ಬೆ ಅವರು ಪುತ್ತೂರು ಮೂಲದ ದರ್ಬೆ ಗ್ರಾಮದವರು. ಅನೇಕ ಕೃತಿಗಳಿಗೆ ಇವರು ರಚಿಸಿರುವ ಮುಖಪುಟ ಹಾಗೂ ಚಿತ್ರಗಳು ಎಲ್ಲರ ಗಮನ ಸೆಳೆದಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಸೂಗೂರುನಲ್ಲಿ ಹೆಚ್ಚು ಮಳೆ

  ಚಿತ್ರದುರ್ಗ,ಮೇ.20 : ಭಾನುವಾರ ಸುರಿದ ಮಳೆ ವಿವರದನ್ವಯ ಹಿರಿಯೂರು ತಾಲ್ಲೂಕಿನ ಸೂಗೂರುನಲ್ಲಿ 52.4ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 11.4 ಮಿ.ಮೀ, ಇಕ್ಕನೂರು 26 ಮಿ.ಮೀ,

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ : ಎಸ್ಐಟಿ ಮುಂದೆ ಹಾಜರಾಗುವುದು ಉತ್ತಮ ಎಂದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಇನ್ನು ಪತ್ತೆಯಾಗಿಲ್ಲ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿಗೆ ಪ್ರಶ್ನೆ ಎದುರಾದಾಗ, ಆರೋಪಿ ಆಗಿದ್ದವನು ಆರೋಪವನ್ನು ಎದುರಿಸಬೇಕು. ಕಾನೂನು ಹೋರಾಟವನ್ನು ಮಾಡಬೇಕು ಎಂದಿದ್ದಾರೆ.   ಆರೋಪವೆಂಬುದು

ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ ಕೋರಿದ ಎಸ್ ಆರ್ ಎಸ್ ಹೆರಿಟೇಜ್ ಶಾಲೆ

  ಸುದ್ದಿಒನ್, ಚಿತ್ರದುರ್ಗ, ಮೇ. 20 : ಎಸ್ ಆರ್ ಎಸ್ ಹೆರಿಟೇಜ್ ಶಾಲೆಯು 2024-25 ರ ಶೈಕ್ಷಣಿಕ ವರ್ಷ ಸೋಮವಾರದಿಂದ ಆರಂಭಗೊಂಡಿದ್ದು ಬೇಸಿಗೆ ರಜಾ ಮುಗಿಸಿಕೊಂಡು ಶಾಲೆಯತ್ತ ಮುಖ ಮಾಡಿದ ವಿದ್ಯಾರ್ಥಿಗಳನ್ನು ಶಾಲಾ

error: Content is protected !!