Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಸಿಲಿನ ತಾಪ ಹೆಚ್ಚಳ, ಪಕ್ಷಿಗಳ ನೀರಿನ ದಾಹ ತೀರಿಸಲು ಸರ್ಕಾರಿ ಕಟ್ಟಡಗಳ ಮೇಲೆ ಮಣ್ಣಿನ ಕುಡಿಕೆಗಳಲ್ಲಿ ನೀರು ಶೇಖರಣೆಗೆ ಆದೇಶ

---Advertisement---

ದಾವಣಗೆರೆ,ಏಪ್ರಿಲ್.06.  ಬರ, ಬಿಸಿಲಿ ತಾಪ ಹೆಚ್ಚಳ, ಮತ್ತೊಂದೆಡೆ ನೀರಿನ ಅಭಾವ, ಇದರಿಂದ ಜನ, ಜಾನುವಾರುಗಳ ಜೊತೆಗೆ ಪ್ರಾಣಿ, ಪಕ್ಷಿಗಳಿಗೂ ಜೀವಜಲದ ಅಭಾವ ಕಾಡುತ್ತಿದೆ.

 

ಪಕ್ಷಿಗಳಿಗೂ ಜೀವ ಜಲ ನೀಡಲು ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ಮಣ್ಣಿನಿಂದ ಮಾಡಿದ ಮಡಿಕೆ, ಪಾತ್ರೆಗಳಲ್ಲಿ ನೀರು ಶೇಖರಣೆ ಮಾಡಿಡಲು ಮತ್ತು ನೀರು ಕಡಿಮೆಯಾಗಂತೆ ದಿನನಿತ್ಯ ನೀರು ಹಾಕುವಂತೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment