Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಏಪ್ರಿಲ್ 8 ರಂದು ಸಂಪೂರ್ಣ ಸೂರ್ಯಗ್ರಹಣ ಭಯ ಬೇಡ : ಎಚ್.ಎಸ್.ಟಿ.ಸ್ವಾಮಿ

---Advertisement---

ಸುದ್ದಿಒನ್, ಚಿತ್ರದುರ್ಗ, ಏ. 06 :  ಏಪ್ರಿಲ್ 8 ರಂದು ಸಂಭವಿಸಲಿರುವ ಸಂಪೂರ್ಣ ಸೂರ್ಯಗ್ರಹಣ ಜನರಲ್ಲಿ ಭಯ, ಆತಂಕ ಮೂಡಿಸಿದೆ. ವೈಜ್ಞಾನಿಕವಾಗಿ ಗ್ರಹಣವು ಬಾಹ್ಯಾಕಾಶದಲ್ಲಿ ನಡೆಯುವ ನೆರಳು ಬೆಳಕಿನ ಆಟ. ಸೂರ್ಯನ ಸುತ್ತ ಭೂಮಿ, ಭೂಮಿಯ ಸುತ್ತ ಚಂದ್ರ ಸುತ್ತುವಾಗ ಈ ಮೂರು ಆಕಾಶಕಾಯಗಳು ಒಂದೇ ನೇರದಲ್ಲಿ ಬಂದಾಗ ಗ್ರಹಣಗಳು ಸಂಭವಿಸುತ್ತವೆ.

ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬಂದಾಗ ಸೂರ್ಯಗ್ರಹಣ, ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಬಂದಾಗ ಚಂದ್ರಗ್ರಹಣಗಳು ಸಂಭವಿಸುತ್ತವೆ. ಏಪ್ರಿಲ್ 8 ರಂದು ಅಮಾವಾಸ್ಯೆ ಯಂದು ನಡೆಯಲಿರುವ ಈ ಗ್ರಹಣವು ನಮ್ಮ ಭಾರತದಲ್ಲಿ  ಗೋಚರಿಸುವುದಿಲ್ಲ.

ಕೇವಲ 8 ನಿಮಿಷಗಳ ಕಾಲ ಮಧ್ಯಾಹ್ನದ ಸಮಯದಲ್ಲಿ ಅಂದರೆ ಭಾರತೀಯ ಕಾಲಮಾನ ರಾತ್ರಿ 9.20 ರಿಂದ 1.25 ರವರೆಗೆ. ಅಲ್ಲಿ ಮದ್ಯಾಹ್ನ ಕತ್ತಲು ಆವರಿಸುವ
ಈ-ಸಂಪೂರ್ಣ ಸೂರ್ಯಗ್ರಹಣವನ್ನು ನೋಡಲು ಜನ ಕಾತರರಾಗಿದ್ದಾರೆ. ಇದು ಉತ್ತರ ಅಮೆರಿಕಾ, ಕೆನಡಾ, ಮೆಕ್ಸಿಕೊ ಮುಂತಾದ ಪ್ರದೇಶಗಳಲ್ಲಿ ಗೋಚರಿಸುತ್ತದೆ. ಇದರಿಂದ ಯಾವುದೇ ರೀತಿಯ ಆತಂಕ, ಭಯ ಬೇಡ. ಗ್ರಹಣದ ಬಗ್ಗೆ ವೈಜ್ಞಾನಿಕ ಮನೋಭಾವದ ಅಗತ್ಯತೆ ಇದೆ ಎಂದು ಹವ್ಯಾಸಿ ಖಗೋಳ ವೀಕ್ಷಕ ಎಚ್.ಎಸ್.ಟಿ.ಸ್ವಾಮಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಚ್.ಎಸ್.ಟಿ.ಸ್ವಾಮಿ
ಹವ್ಯಾಸಿ ಖಗೋಳ ವೀಕ್ಷಕ,
ಚಿತ್ರದುರ್ಗ
ಮೊ : 94485 65534

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...