Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಳಪೆ‌ ಪ್ರದರ್ಶನ ತೋರಿದ ಮ್ಯಾಕ್ಸಿ ಜಾಗಕ್ಕೆ ಬರಲಿದ್ದಾರಾ ಕನ್ನಡಿಗ ವಿಜಯ್ ಕುಮಾರ್

Facebook
Twitter
Telegram
WhatsApp

ಈ ಬಾರಿ ಆರ್ಸಿಬಿ ಮಹಿಳೆಯರ ತಂಡ ಗೆಲುವು ಕಂಡು ಕಪ್ ಎತ್ತಿಕೊಂಡು ಬಂದಿದೆ. ಆದರೆ ಪುರುಷರ ಟೀಂ ಮಾತ್ರ ಅಭಿಮಾನಿಗಳಿಗೆ ಬೇಸರ ಮಾಡುತ್ತಲೆ ಇದೆ. 17ನೇ ಆವೃತ್ತಿಯಲ್ಲಿ ಈಗಾಗಲೇ ನಾಲ್ಕು ಪಂದ್ಯಗಳನ್ನು ಸೋತಿದೆ. ಇದೀಗ ಏಪ್ರಿಲ್ 11ರಂದು ನಡೆಯುವ ಹೈವೋಲ್ಟೇಜ್ ಪಂದ್ಯದಲ್ಲಿ ಹಲವು ಬದಲಾವಣೆಗಳು ನಡೆಯಲಿವೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆರ್ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡ ಮುಖಾಮುಖಿಯಾಗಲಿವೆ. ಮುಂಬೈ ವಿರುದ್ಧ ಗೆಲ್ಲಲೇಬೇಕಾದ ಅನಿವಾರ್ಯತೆ ಆರ್ಸಿಬಿ ತಂಡಕ್ಕೆ ಇದೆ. ಹೀಗಾಗಿ ತಂಡದಲ್ಲಿ ಒಂದಷ್ಟು ಬದಲಾವಣೆಯನ್ನು ತರಲು ಹೊರಟಿದೆ.

ಆರ್​​ಸಿಬಿ ಸ್ಟಾರ್ ಆಟಗಾರರೇ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಅದರಲ್ಲೂ ಸ್ಟಾರ್​ ಆಲ್​ರೌಂಡರ್​ ಮ್ಯಾಕ್ಸಿ ಕಳೆದ 5 ಪಂದ್ಯಗಳಲ್ಲೂ ಕಳಪೆ ಪ್ರದರ್ಶನ ನೀಡಿದ್ದು, ಕೇವಲ 32 ರನ್​ ಗಳಿಸಿದ್ದಾರೆ. ಹಾಗಾಗಿ ಆರ್​ಸಿಬಿ ಮ್ಯಾಕ್ಸ್​​ವೆಲ್​ ಅವರನನ್ನು ಕೈ ಬಿಟ್ಟು, ಕನ್ನಡಿಗೆ ವೈಶಾಕ್​ ವಿಜಯ್​ ಕುಮಾರ್​ಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!