Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮದುವೆಯಾದ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ, ಮಲಾಲಾ ಯರೂಸುಫ್‌ಜಾಯ್

Facebook
Twitter
Telegram
WhatsApp

ಬ್ರಿಟನ್ : ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ, ಹೆಣ್ಣುಮಕ್ಕಳ ಶಿಕ್ಷಣದ ಪ್ರಚಾರಕ ಮತ್ತು ಹೆಣ್ಣುಮಕ್ಕಳ ಶಿಕ್ಷಣದ ಹೋರಾಟಗಾರ್ತಿ ಮಲಾಲಾ ಯೂಸುಫ್‌ಜಾಯ್ ವಿವಾಹವಾಗಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ತನ್ನ ಮದುವೆಯನ್ನು ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ತಮ್ಮ ಕುಟುಂಬ ಸದಸ್ಯರ ಸಮ್ಮುಖದಲ್ಲಿ ನಡೆಯಿತು ಎಂದು ಇನ್ಸ್ಟಾಗ್ರಾಮ್ ನಲ್ಲಿ ಬಹಿರಂಗಪಡಿಸಿದ್ದಾರೆ.

ಗಂಡನ ಹೆಸರು ಅಸ್ಸಾರ್ ಎಂದೂ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಅವರು ತಮ್ಮ ಮದುವೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ‘ನಾವು ಮದುವೆಯಾಗಿದ್ದೇವೆ’ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಮಾಡಿದ್ದಾರೆ.

ಮಲಾಲಾ ಈ ಹಿಂದೆ ಬ್ರಿಟನ್ ನಿಯತಕಾಲಿಕೆಗೆ ನೀಡಿದ ಸಂದರ್ಶನದಲ್ಲಿ “ಜನರು ಏಕೆ ಮದುವೆಯಾಗಬೇಕು ಎಂದು ನನಗೆ ಇನ್ನೂ ಅರ್ಥವಾಗುತ್ತಿಲ್ಲ. ನಿಮ್ಮ ಜೀವನದಲ್ಲಿ ನೀವು ಪುರುಷನನ್ನು ಮದುವೆಯಾಗಲು ಬಯಸಿದರೆ, ನೀವು ಮದುವೆ ಪತ್ರಗಳಿಗೆ ಏಕೆ ಸಹಿ ಹಾಕಬೇಕು” ಎಂದು ಹೇಳಿದ್ದು, ಗಮನಾರ್ಹವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

error: Content is protected !!