Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆರೋಪ ಸಾಬೀತಾದ್ರೆ ಸಾರ್ವಜನಿಕವಾಗಿಯೇ ನೇಣಿಗೆ ಶರಣಾಗ್ತಾರಂತೆ ದೀದಿ ಅಳಿಯ..!

Facebook
Twitter
Telegram
WhatsApp

ಕೋಲ್ಕತ್ತಾ: ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯವರ ಅಳಿಯ ಹಾಗೇ ಟಿಎಂಸಿ ಪಕ್ಷದ ನಾಯಕ ಅಭಿಷೇಕ್ ಬ್ಯಾನರ್ಜಿ ಇಂದು ವಿಚಾರಣೆ ಎದುರಿಸಿದ್ದಾರೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅಭಿಷೇಕ್, ನನ್ನ ವಿರುದ್ಧದ ಆರೋಪ ಸಾಬೀತಾದ್ರೆ ಸಾರ್ವಜನಿಕವಾಗಿಯೇ ನೇಣಿಗೆ ಶರಣಾಗ್ತೀನಿ ಎಂದಿದ್ದಾರೆ.

ಅಕ್ರಮ ಹಣ ವರ್ಗಾವಣೆ ವಿಚಾರ ಜಾರಿ ನಿರ್ದೇಶನಾಲಯ ಅಭಿಷೇಕ್ ಬ್ಯಾನರ್ಜಿಗೂ ನೋಟೀಸ್ ನೀಡಿದೆ. ಈ ಹಿನ್ನೆಲೆ ವಿಚಾರಣೆಗೆ ಹಾಜರಾಗಲು ಹೊರಟಿದ್ದಾಗ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೋತಿರೋದ್ರಿಂದ ರಾಜಕೀಯ ವೈಷಮ್ಯ ಮಾಡ್ತಾ ಇದೆ. ನಾನು ಅಕ್ರಮವಾಗಿ 10 ಪೈಸೆಯನ್ನು ವರಚಗಾವಣೆ ಮಾಡಿಲ್ಲ. ಕೇಂದ್ರದ ಯಾವುದೇ ಏಜೆನ್ಸಿಯಾದರು ಸರಿ ನಾನು ಅಕ್ರಮವಾಗಿ 10 ಪೈಸೆಯನ್ನ ವರ್ಗಾವಣೆ ಮಾಡಿರೋದನ್ನ ತೋರಿಸಿದ್ರೆ, ನಾನೇ ಸಾರ್ವಜನಿಕವಾಗಿ ಬಂದು ನೇಣಿಗೆ ಶರಣಾಗ್ತೀನಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

ಮುತ್ತಪ್ಪ ರೈ ಆಸ್ತಿ ವಿವಾದ ಇತ್ಯರ್ಥ : ಎರಡನೇ ಪತ್ನಿಗೆ 100 ಕೋಟಿ ಆಸ್ತಿ

ಬೆಂಗಳೂರು :ಮಾಜಿ ಡಾನ್ ಮುತ್ತಪ್ಪ ರೈ ಸಾವನ್ನಪ್ಪಿದ ಬಳಿಕ ಅವರ ಆಸ್ತಿ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಅದರಲ್ಲೂ ಸಾವಿರಾರು ಕೋಟಿ ಆಸ್ತಿಯನ್ನು ಮುತ್ತಪ್ಪ ರೈ ಸಾಯುವುದಕ್ಕೂ ಮುನ್ನ ಮನೆಕೆಲಸದವರಿಗೂ ಸೇರಿ ಬರೆದಿದ್ದರು. 2019ರಲ್ಲಿ

error: Content is protected !!