Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುಪಿಎಸ್ಸಿ ಪರೀಕ್ಷಾ ಫಲಿತಾಂಶ ಪ್ರಕಟ : ಟಾಪ್ ಪಟ್ಟಿಯಲ್ಲಿರುವವರ ಮಾಹಿತಿ ಇಲ್ಲಿದೆ

Facebook
Twitter
Telegram
WhatsApp

ಯುಪಿಎಸ್ಸಿ 2023ರ ಸಿವಿಲ್ ಸರ್ವಿಸಸ್ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಅದರಲ್ಲಿ ಆದಿತ್ಯಾ ಶ್ರೀವಾಸ್ತವ್ ಹೆಚ್ಚಿನ ಅಂಕವನ್ನು ಪಡೆಯುವ ಮೂಲಕ ಮೊದಲ ಸ್ಥಾನ ಪಡೆದಿದ್ದಾರೆ. ಅನಿಮೇಶ್ ಹಾಗೂ ಪ್ರಧಾನ್, ಡೊನೂರ್ ಅನನ್ಯಾ ರೆಡ್ಡಿ ನಂತರದ ಸ್ಥಾನಗಳನ್ನು ಪಡೆದಿದ್ದಾರೆ.

ಒಟ್ಟು 1016ನೇ ನೇಮಕಕ್ಕೆ ಶಿಫಾರಸು ಮಾಡಲಾಗಿದ್ದು, ಅದರಲ್ಲಿ 354 ಅಭ್ಯರ್ಥಿಗಳ ಉಮೇದುದಾರಿಕೆಯನ್ನು ತಾತ್ಕಾಲಿಕವಾಗಿ ಇರಿಸಲಾಗಿದೆ. ಇದರಲ್ಲಿ ಮಹಿಳೆಯರ ಟಾಪರ್ ಗಳ ಹೆಸರನ್ನು ಬಿಡುಗಡೆ ಮಾಡಲಾಗಿದೆ.

ಅನನ್ಯಾ ರೆಡ್ಡಿ 3ನೇ ಸ್ಥಾನ, ರುಹಾನಿ ಐದನೇ ರ್ಯಾಂಕ್, ಸೃಷ್ಟಿ ದಾಬಾಸ್ ಆರನೇ ಸ್ಥಾನ, ನೌಶೀನ್ ಒಂಭತ್ತನೇ ಸ್ಥಾನ, ಐಶ್ವರ್ಯಂ ಪ್ರಜಾಪತಿ ಹತ್ತನೇ ರ್ಯಾಂಕ್ ಪಡೆದಿದ್ದಾರೆ. ಪುರುಷರಲ್ಲೂ ರ್ಯಾಂಕ್ ಬಂದಿದ್ದು, ಆದಿತ್ಯ ಶ್ರೀವಾಸ್ತವ ಮೊದಲ ರ್ಯಾಂಕ್, ಅನಿಮೇಶನ್ ಪ್ರಧಾನ್ ಎರಡನೇ ರ್ಯಾಂಕ್ ಪಡೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕೆಂಬ ಪರಿಕಲ್ಪನೆ ರಾಜೀವ್‍ಗಾಂಧಿಯವರಲ್ಲಿತ್ತು : ಕೆ. ಅನಂತ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 21: ತಳಮಟ್ಟದಿಂದ ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕೆಂಬ ಪರಿಕಲ್ಪನೆ ರಾಜೀವ್‍ಗಾಂಧಿಯವರಲ್ಲಿತ್ತು ಎಂದು ಜಿಲ್ಲಾ ಕಾಂಗ್ರೆಸ್

ಪಠ್ಯಗಳ ಜೊತೆಗೆ ದಿನಪತ್ರಿಕೆ ಓದುವ ಅಭ್ಯಾಸವಿದ್ದರೆ  ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧ್ಯ : ಡಾ. ಜಿ. ಎನ್. ಸಂದೀಪ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 21 : ಶಾಲಾ ಕಾಲೇಜುಗಳ ಪಠ್ಯಗಳ ಜೊತೆಗೆ ಸಾಮಾನ್ಯ ಜ್ಞಾನಕ್ಕಾಗಿ ದಿನಪತ್ರಿಕೆ ಹಾಗೂ ಮ್ಯಾಗ್ಜಿನ್‍ಗಳನ್ನು ಓದುವ

ಚಿತ್ರದುರ್ಗ | ಜಿಲ್ಲೆಯಲ್ಲಿ ಸೋಮವಾರ ಸುರಿದ ಮಳೆ ವರದಿ

ಚಿತ್ರದುರ್ಗ. ಮೇ.21 :  ಸೋಮವಾರ ರಾತ್ರಿ ಸುರಿದ ಮಳೆಗೆ ಹಿರಿಯೂರು ತಾಲ್ಲೂಕಿನ ಸೂಗೂರಿನಲ್ಲಿ 108.6 ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 54.4 ಮಿ.ಮೀ, ಇಕ್ಕನೂರಿನಲ್ಲಿ 68.4

error: Content is protected !!