Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾವಿಬ್ಬರೇ ಸಾಕಿತ್ತು.. ಹಾನಗಲ್ ಗೆಲ್ಲಿಸಬಹುದಿತ್ತು : ಸೋಮಣ್ಣ, ಯತ್ನಾಳ್ ಪಿಸು ಪಿಸು ಮಾತು..!

Facebook
Twitter
Telegram
WhatsApp

ಬೆಂಗಳೂರು: ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಒಂದು ಕಡೆ ಗೆದ್ದರೆ ಬಿಜೆಪಿ ಮತ್ತೊಂದು ಕಡೆ ಗೆದ್ದಿದೆ. ಆದ್ರೆ ಬಿಜೆಪಿ ಹಾನಗಲ್ ನಲ್ಲಿ ಸೋತಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ನಾಯಕತ್ವದ ಪ್ರಶ್ನೆ ಎದುರಾಗಿದೆ. ಯಾಕಂದ್ರೆ ಇದು ಸಿಎಂ ಬಸವರಾಜ್ ಬೊಮ್ಮಾಯಿ ಅವರ ತವರು ಜಿಲ್ಲೆ. ಈ ಜಿಲ್ಲೆಯಲ್ಲೇ ಬಿಜೆಪಿ ಸೋತಿದ್ದು, ಮುಜುಗರಕ್ಕೊಳಗಾಗಿದೆ. ಈ ಬಗ್ಗೆ ಈಗಾಗಲೇ ಭಾರೀ ಚರ್ಚೆಯೂ ನಡೆದಿದೆ. ಈ ಮಧ್ಯೆ ವಸತಿ ಸಚಿವ ವಿ ಸೋಮಣ್ಣ ಹಾಗೂ ಶಾಸಕ ಬಸನಗೌಡ ಯತ್ನಾಳ್ ಪಿಸು ಪಿಸು ಮಾತಾಡಿದ್ದು, ನಾವಿಬ್ಬರೇ ಸಾಕಿತ್ತು ಈ ಕ್ಷೇತ್ರ ಗೆಲ್ಲಿಸೋಕೆ ಎಂದು ಮಾತಾಡಿದ್ದಾರೆ.

ವಿಡಿಯೋವೊಂದು ವೈರಲ್ ಆಗಿದ್ದು, ಹಾನಗಲ್ ಕ್ಷೇತ್ರದ ಜವಬ್ದಾರಿಯನ್ನ ನಮಗೆ ಕೊಟ್ಟಿದ್ದರೆ ಸಾಕಿತ್ತು. ನಾವಿಬ್ಬರೇ ಸಾಕಿತ್ತು ಹಾನಗಲ್ ಕ್ಷೇತ್ರ ಗೆಲ್ಲಿಸೋಕೆ ಎಂದಿದ್ದಾರೆ. ನಿನಗೆ ಎಷ್ಟು ಶಕ್ತಿ ಇದೆ ಹೇಳು. 135 ಸೀಟು ತರ್ತೀ ಇ ಅಂತ ಹೇಳು. ನಾವಿಬ್ಬರೇ ಸಾಕಿತ್ತು. ಯಾರಿಗೆ ಹೇಳೋದು ಹೋಗಿ ಎಂದು ಸೋಮಣ್ಣ ಹೇಳಿದ್ರೆ ಶಾಸಕ ಯತ್ನಾಳ್ ಹಾನಗಲ್ ನಿಮಗೆ ಹಾಕಿದ್ದರೆ ಸಾಕಿತ್ತು ಎಂದಿದ್ದಾರೆ.

ಯಾರಿಗೆ ಹೇಳೋಣಾ ನಮ್ಮ ಪ್ರಾಬ್ಲಮ್ಮು ಅಂತ ಸೋಮಣ್ಣ ಅವರು ಯತ್ನಾಳ್ ಬಳಿ ತಮ್ಮ ನೋವನ್ನ ಹೇಳಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!