Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಲಾಲಾ ಪತಿ ಹುಡುಕಾಟಕ್ಕೆ ನೆಟ್ಟಿಗರು ಪಟ್ಟು ಪಾಡು ಅಷ್ಟಿಷ್ಟಲ್ಲ.. ಕಡೆಗೂ ಆತನನ್ನ ರಿವಿಲ್ ಮಾಡಿಯೇಬಿಟ್ಟರು..!

Facebook
Twitter
Telegram
WhatsApp

ಲಂಡನ್: ಚಿಕ್ಕವಯಸ್ಸಿನಲ್ಲೇ ನೊಬೆಲ್ ಶಾಂತಿ ಪ್ರಶಸ್ತಿ ಪಡೆದಿದ್ದ ಮಲಾಲಾ ಯೂಸೂಫ್ ಸದ್ಯ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯಾಗಿದ್ದಾರೆ. ಆದ್ರೆ ತಮ್ಮ ಪತಿಯ ಬಗೆಗಿ ಗುಟ್ಟನ್ನ ಎಲ್ಲಿಯೂ ಬಿಟ್ಟುಕೊಟ್ಟಿರಲಿಲ್ಲ. ಅವರು ಯಾರು, ಎಲ್ಲಿಯವರು, ಹೇಗಿದ್ದಾರೆ ಎಂಬ ಯಾವ ಸುಳಿವನ್ನು ಮಲಾಲ ಬಿಟ್ಟುಕೊಟ್ಟಿರಲಿಲ್ಲ. ಆದ್ರೆ ನೆಟ್ಟಿಗರು ಸುಮ್ನೆ ಇರಬೇಕಲ್ಲ. ಅದೆಲ್ಲವನ್ನು ಸರ್ಚ್ ಮಾಡಿ, ರಿವಿಲ್ ಮಾಡಿದ್ದಾರೆ.

ಮಲಾಲಾ ಸದ್ಯ ಬ್ರಿಟನ್ ನಲ್ಲಿ ವಾಸ ಮಾಡ್ತಾ ಇದ್ದಾರೆ. ಬರ್ಮಿಂಗ್ ಹ್ಯಾಮ್ ನಗರದಲ್ಲಿ ಇವರ ವಿವಾಹ ಸರಳವಾಗಿ ನಡೆದಿದೆ. ಅಸ್ಸರ್ ಪತಿ ಹೆಸರು ಎಂಬುದಷ್ಟೇ ಮಲಾಲಾ ಹೇಳಿದ್ದರು. ಈ ಬಗ್ಗೆ ಟ್ವಿಟ್ಟರ್ ನಲ್ಲಿ ಹೆಸರು ಸಹಿತ ಒಂದು ಫೋಟೋ ಶೇರ್ ಮಾಡಿಕೊಂಡಿದ್ದರು. ಹೀಗಾಗಿ ಅವರ ಹಿನ್ನಲೆಯನ್ನ ನೆಟ್ಟಿಗರು ಜಾಲಾಡಿದ್ದಾರೆ.

ನೆಟ್ಟಿಗರು ಹುಡುಕಿರುವ ಪ್ರಕಾರ, ಮಾಲಾಲಾ ಪತಿ ಹೆಸರು ಅಸರ್ ಮಲಿಕ್. ಇವರು ಪಾಕಿಸ್ತಾನದ ಕ್ರಿಕೆಟ್ ಮಂಡಳಿಯ ಹೈ ಪರ್ಫಾಮೆನ್ಸ್ ಸೆಂಟರ್ ನ ಜನರಲ್ ಮ್ಯಾನೇಜರ್ ಆಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸವಾಲುಗಳ ನಡುವೆಯೇ ಜಯಭೇರಿ ಬಾರಿಸಿದ ಸಿದ್ದರಾಮಯ್ಯ ಸರ್ಕಾರ : ಇಂದಿಗೆ ಒಂದು ವರ್ಷ

  2023 ಮೇ 20ರಂದು ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಿತ್ತು, ಸಿದ್ದರಾಮಯ್ಯ ಅವರು ಸಿಎಂ ಆಗಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರು. ಇಂದಿಗೆ ಆ ಸಂಭ್ರಮದ ದಿನಕ್ಕೆ ವರ್ಷದ ಸಂಭ್ರಮ. ಸಿದ್ದರಾಮಯ್ಯ ಸರ್ಕಾರ

ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್ ಕುಮಾರ್ : ಭಾರತದ ಪೌರತ್ವದ ಬಗ್ಗೆ ಹೇಳಿದ್ದೇನು..?

  ದೇಶದೆಲ್ಲೆಡೆ ಲೋಕಸಭಾ ಚುನಾವಣೆಯ ರಂಗು ಜೋರಾಗಿದೆ. ಇಂದು ಕೂಡ ಮತದಾನ ನಡೆಯುತ್ತಿದ್ದು, ಮಹಾರಾಷ್ಟ್ರದಲ್ಲಿ ಐದನೇ ಹಂತದ ಮತದಾನ ನಡೆಯುತ್ತಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರತದ ಪೌರತ್ವ ಪಡೆದು ಮೊದಲ ಬಾರಿಗೆ ಮತ

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

error: Content is protected !!