Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏಪ್ರಿಲ್ 24 ರಂದು ಚಿತ್ರದುರ್ಗಕ್ಕೆ  ಸಿಎಂ ಯೋಗಿ ಆದಿತ್ಯನಾಥ್ | ಗೋವಿಂದ ಕಾರಜೋಳ ಪರ ಮತಯಾಚನೆ 

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಏ. 20 : ಚಿತ್ರದುರ್ಗದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರ ರೋಡ್ ಶೋ ಬದಲು ಸಮಾವೇಶ ನಡೆಸಲಾಗುವುದೆಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಕೆ ಎಸ್ ನವೀನ್ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಎಪ್ರಿಲ್ 24ಕ್ಕೆ ಕೋಟೆನಾಡಿನಲ್ಲಿ ಉ.ಪ್ರ ಸಿಎಂ ಯೋಗಿ ಪ್ರಚಾರ ನಡೆಯಲಿದ್ದು, ಹಳೇ ಮಾಧ್ಯಮಿಕ ಶಾಲೆ ಮೈದಾನದಲ್ಲಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಎನ್‍ಡಿಎ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಮತಯಾಚನೆ ಮಾಡಲಿದ್ದಾರೆ.
ಈ ಮೊದಲು ಉ.ಪ್ರ ಸಿಎಂ ಯೋಗಿ ರೋಡ್ ಶೋ ನಿಗದಿ ಆಗಿತ್ತು ರೋಡ್ ಶೋ ಬದಲಿಸಿ ಸಮಾವೇಶಕ್ಕೆ ಬಿಜೆಪಿ ನಿರ್ಧಾರ ಮಾಡಲಾಗಿದ್ದು, ಬೆಳಗ್ಗೆ 11ಕ್ಕೆ ಹಳೇ ಮಾಧ್ಯಮಿಕ ಶಾಲೆ ಮೈದಾನದಲ್ಲಿ ಸಮಾವೇಶ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ,

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ, ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-18,2024 ಸೂರ್ಯೋದಯ: 06:13, ಸೂರ್ಯಾಸ್ತ : 05:48 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..! ಬೆಂಗಳೂರು: ನಟಿ ಅಮೂಲ್ಯ ಜಗದೀಶ್ ಅವರ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಈ ಸುದ್ದಿ ಬಿರುಗಾಳಿಯಂತೆ ಎದುರಾಗಿದೆ. ದೀಪಕ್ ಅರಸ್

error: Content is protected !!