Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೇಸಿಗೆಗೆ ಎಳನೀರು ಬೆಸ್ಟ್ : ಪ್ರತಿದಿನ ಕುಡಿದರು ಈ ಸಮಯವನ್ನ ಪಾಲನೆ ಮಾಡಿ

Facebook
Twitter
Telegram
WhatsApp

ಅಬ್ಬಬ್ಬಾ ಬಿರು ಬಿರು ಸುಡುವ ಬಿಸಿಲು. ಮಳೆಗಾಲ ಶುರುವಾದರೆ ಸಾಕು ಎನದನುತ್ತಿದ್ದಾರೆ. ಉಷ್ಣಾಂಶ ದಿನೇ ದಿನೇ ಜಾಸ್ತಿಯಾಗುತ್ತಿರುವ ಕಾರಣ ಜನ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಅದರಲ್ಲೂ ಪ್ರತಿದಿನ ಎಳನೀರು ಕುಡಿಯಲು ಅಭ್ಯಾಸ ಮಾಡಿಕೊಳ್ಳುತ್ತಿದ್ದಾರೆ. ಡಿಹೈಡ್ರೇಷನ್ ಆಗಬಾರದು ಎಂಬ ಕಾರಣಕ್ಕೂ ಎಳನೀರು ಬೆಸ್ಟ್ ಮದ್ದು. ಆದರೆ ಪ್ರತಿದಿನ ಎಳನೀರು ಕುಡಿಯುವವರು ಬೆಳಗಿನ ಸಮಯದಲ್ಲಿ ಕುಡಿಯುವುದು ಉತ್ತಮ.

ಅದರಲ್ಲೂ ಬ್ರೇಕ್ ಫಾಸ್ಟ್ ಗಿಂತ ಮೊದಲು ಎಳನೀರು ಕುಡಿಯಬೇಕು. ಯಾಕಂದ್ರೆ ಎಳನೀರಿನ ಇಡೀ ಲಾಭ ದೇಹಕ್ಕೆ ಸಿಗಲಿದೆ. ಯಾವ ಸಮಯದಲ್ಲಾದರೂ ಕುಡಿಯಬಹುದು. ಆದರೆ ಬ್ರೇಕ್ ಫಾಸ್ಟ್ ಗೂ ಬೆಸ್ಟ್.

ಎಳ ನೀರಿನಿಂದ ಎಷ್ಟೆಲ್ಲಾ‌ಪ್ರಯೋಜನಗಳಿವೆ ಗೊತ್ತಾ..?

*ಇದರಲ್ಲಿ ಯಾವುದೇ ರಾಸಾಯನಿಕಗಳಿರಲ್ಲ, ಆರೋಗ್ಯಕ್ಕೆ ಅಗ್ಯತವಾದ ಪೋಷಕಾಂಶಗಳು ದೊರೆಯುವುದು. ಬೇಸಿಗೆಯಲ್ಲಿ ದೇಹದಲ್ಲಿ ನೀರಿನಂಶ ಕಡಿಮೆಯಾಗುತ್ತದೆ, ಎಳನೀರು ಕುಡಿಯುವುದರಿಂದ ದೇಹದಲ್ಲಿ ನೀರಿನಂಶ ಕಾಪಾಡಬಹುದು. ಈ ಬಿಸಿಲಿನಲ್ಲಿ ಹೊರಗಡೆ ಹೋದಾಗ ಒಂದು ಎಳನೀರು ಕುಡಿದರೆ ಸಾಕು ಹೊಸ ಚೈತನ್ಯ ದೊರೆಯುತ್ತದೆ.

* ಅಜೀರ್ಣ ಸಮಸ್ಯೆ ಬೇಸಿಗೆಯಲ್ಲಿ ಹೆಚ್ಚಾಗಿ ಕಾಡುತ್ತದೆ. ಇದನ್ನು ತಡೆಗಟ್ಟಲು ಎಳನೀರು ಸಹಕಾರಿಯಾಗಿದೆ. ಮೈ ಉಷ್ಣಾಂಶ ಹೆಚ್ಚಾದಾಗ ಹೊಟ್ಟೆ ನೀವು ಉಂಟಾಗುವುದು, ಅದನ್ನು ತಡೆಗಟ್ಟಲು ಎಳನೀರು ಸಹಕಾರಿಯಾಗಿದೆ.

* ಎಳನೀರಿನಲ್ಲಿ ವಿಟಮಿನ್‌, ಖನಿಜಾಂಶಗಳು, ಎಲೆಕ್ಟ್ರೋಲೈಟ್ಸ್ ಇರುವುದರಿಂದ ದೇಹಕ್ಕೆ ಎಳನೀರು ದೊರೆಯುತ್ತದೆ, ಇದರಿಂದ ಮೈ ತುಂಬಾ ಬೆವರುವುದನ್ನು ತಡೆಗಟ್ಟಲು ಸಹಕಾರಿ. ಬೇಸಿಗೆಯಲ್ಲಿ ಸ್ವಲ್ಪ ಕೆಲಸ ಮಾಡಿದರೆ ಸುಸ್ತಾಗುತ್ತೇವೆ, ಅದನ್ನು ತಡೆಗಟ್ಟಲು ಸಹಕಾರಿ.

* ಮಲಬದ್ಧತೆ ಸಮಸ್ಯೆ ತಡೆಗಟ್ಟುತ್ತದೆ ದೇಹದಲ್ಲಿ ನೀರಿನಂಶ ಕಡಿಮೆಯಾದಾಗ ಮಲಬದ್ಧತೆ ಸಮಸ್ಯೆ ಉಂಟಾಗುವುದು, ಎಳನೀರಿನಲ್ಲಿ ನೀರು ಜೊತೆಗೆ ನಾರಿನಂಶ ಕೂಡ ಇರಲಿದೆ, ಇದರಿಂದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!