Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

Facebook
Twitter
Telegram
WhatsApp

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್ ಆಫರ್ ಬಿಡಲಾಗಿದೆ.

ಐಫೋನ್ 15 ಸರಣಿಯ ಬೆಲೆಗಳು ಭಾರೀ ಕಡಿಮೆಯಾಗಿದೆ. ಫ್ಲಿಪ್​ಕಾರ್ಟ್​ ಈ ಸಾಧನದ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ್ದು, ಈ ಮೂಲಕ 35 ಸಾವಿರಕ್ಕೂ ಕಡಿಮೆ ಬೆಲೆಗೆ ಈ ಸಾಧನವನ್ನು ಖರೀದಿಸಬಹುದಾಗಿದೆ.

128GB ಸ್ಟೋರೇಜ್ ಮಾಡೆಲ್ iPhone 15 ನ ಮೂಲ ಬೆಲೆ ರೂ.79,900 ಆಗಿದೆ. ಆದರೆ ಫ್ಲಿಪ್‌ಕಾರ್ಟ್ ಇದರ ಮೇಲೆ ಶೇಕಡಾ 17 ರಷ್ಟು ರಿಯಾಯಿತಿ ನೀಡುತ್ತಿದೆ. ಅಂದರೆ ಫೋನ್ ಬೆಲೆ ರೂ.65,999ಕ್ಕೆ ಇಳಿಯಲಿದೆ. ಅಲ್ಲದೆ ಫ್ಲಿಪ್​ಕಾರ್ಟ್​​ ತಮ್ಮ ಪೋರ್ಟಲ್ನಲ್ಲಿ ಉತ್ತಮ ಬ್ಯಾಂಕ್ ರಿಯಾಯಿತಿಗಳು ಮತ್ತು ವಿನಿಮಯ ಕೊಡುಗೆಗಳನ್ನು ಸಹ ನೀಡುತ್ತಿದೆ.

Apple iPhone 15 ಅನ್ನು ಸುಧಾರಿತ ವೈಶಿಷ್ಟ್ಯಗಳು ಮತ್ತು ವಿಶೇಷಣಗಳೊಂದಿಗೆ ಬಿಡುಗಡೆ ಮಾಡಲಾಗಿದೆ. ಸಾಧನವು 6.1-ಇಂಚಿನ ಸೂಪರ್ ರೆಟಿನಾ XDR ಡಿಸ್ಪ್ಲೇಯೊಂದಿಗೆ ಬರುತ್ತದೆ. ಡಿಸ್​ಪ್ಲೇ 2000 ನಿಟ್ಸ್ ಗರಿಷ್ಠ ಹೊಳಪನ್ನು ಬೆಂಬಲಿಸುತ್ತದೆ. ಡೈನಾಮಿಕ್ ಐಲ್ಯಾಂಡ್ ತಂತ್ರಜ್ಞಾನ ಇದರ ವಿಶೇಷತೆ. ಹೊಸ ಐಫೋನ್ ಸರಣಿಯು ಉದ್ಯಮದ ಮೊದಲ ಕ್ಯಾಮೆರಾ ವಿಶೇಷಣಗಳನ್ನು ಹೊಂದಿದೆ. 48MP ಪ್ರಾಥಮಿಕ ಲೆನ್ಸ್ ಯೋಗ್ಯವಾದ ಔಟ್‌ಪುಟ್ ಅನ್ನು ನೀಡುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

error: Content is protected !!