Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

---Advertisement---

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ.

ಇನ್ನು ಅಡುಗೆ ಮನೆಯಲ್ಲಂತು ಕಡಲೇ ಬೀಜದ ಡಬ್ಬವೇ ಇದ್ದೇ ಇರುತ್ತದೆ. ರಾತ್ರಿ ನೆನೆಸಿ, ಬೆಳಗ್ಗೆ ತಿನ್ನುವುದರಿಂದ ಆರೋಗ್ಯಕ್ಕೆ ಸಾಕಷ್ಟು‌ ಅನುಕೂಲವಾಗಲಿದೆ.

* ಸಣ್ಣ ಇರುವವರು ತೂಕ ಹೆಚ್ಚು ಮಾಡಿಕೊಳ್ಳಬೇಕೆಂದು ಜಿಮ್ ಗೆ ಹೋಗುವುದೇ ಹೆಚ್ಚು. ಆರೋಗ್ಯಕರವಾಗಿ ತೂಕ ಹೆಚ್ಚಾಗಬೇಕು ಎಂದರೆ ರಾತ್ರಿ ನೆನೆಸಿಟ್ಟ ಕಡಲೇಕಾಯಿ ಬೀಜವನ್ನು ಬೆಳಗ್ಗೆ ತಿನ್ನಬೇಕಾಗುತ್ತದೆ.

* ಕೂದಲು ಉದುರುವುದು ಎಷ್ಟೋ ಜನರಿಗೆ ತಲೆ ನೋವಾಗಿದೆ. ನೀರಿನ ಸಮಸ್ಯೆ, ಶಾಂಪೂ ಬದಲಾವಣೆಯಿಂದ ಕೂದಲ ಉದುರುವಿಕೆ ಕಂಡು ಬರುತ್ತದೆ. ಆ ಸಮಸ್ಯೆಗೆ ಪರಿಹಾರ ನೆನೆಸಿಟ್ಟ ಕಡಲೇಕಾಯಿ ಬೀಜ

* ಚರ್ಮದ ಕಾಂತಿಯನ್ನು ಹೆಚ್ಚಿಸಿಕೊಳ್ಳಲು ಅನೇಕ ಕಾಸ್ಮೆಟಿಕ್ ಮೊರೆ ಹೋಗುತ್ತೇವೆ‌. ಆದರೆ ಇದು ಅಡುಗೆ ಮನೆಯ ಡಬ್ಬದಲ್ಲಿಯೇ ಸಿಗಲಿದೆ. ರಾತ್ರಿ ಕಡಲೆ ಕಾಯಿ ಬೀಜ ನೆನೆಸಿಟ್ಟು ಬೆಳಗ್ಗೆ ತಿನ್ನುವುದರಿಂದ ತ್ವಜೆ ಹೊಳೆಯುತ್ತದೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...