Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

Facebook
Twitter
Telegram
WhatsApp

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ ಸಲ ಚುನಾವಣೆ ಬಂದಾಗಲೂ ಮತದಾನದ ಜಾಗೃತಿ ಮೂಡಿಸಲಾಗುತ್ತದೆ. ಆದರೂ ಜನ ಅರಿತುಕೊಳ್ಳುತ್ತಿಲ್ಲ. ಇಂದು ಮತದಾನದ ಮುಕ್ತಾಯದ ಹೊತ್ತಿಗೆ 63.90% ಮಾತ್ರ ಮತದಾನವಾಗಿದೆ.

 

ಬೆಳ್ತಂಗಡಿ ತಾಲೂಕಿನ ಬಾಂಜಾರು ಮಲೆ ಎಂಬ ಕುಗ್ರಾಮದಲ್ಲಿ ನೂರಕ್ಕೆ‌ ನೂರು ಮತದಾನ ಮಾಡಲಾಗಿದೆ. ಕುಗ್ರಾಮದಲ್ಲಿರುವ 111 ಮತದಾರರೂ ತಮ್ಮ ಹಕ್ಕು ಚಲಾಯಿಸುವಲ್ಲಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಅಷ್ಟಾಗಿ ಸೌಕರ್ಯವೇ ಇಲ್ಲದ ಗ್ರಾಮದಲ್ಲಿ ಪ್ರತಿಯೊಬ್ಬರು ಬಂದು ಮತದಾನ ಮಾಡಿದ್ದಾರೆ. ಇದನ್ನು ನೋಡಿ ಎಲ್ಲರು ಕಲಿಯಬೇಕಾದದ್ದೆ.

ಉಳಿದಂತೆ ಎಲ್ಲೆಲ್ಲಿ ಎಷ್ಟು ಮತದಾನವಾಗಿದೆ ಎಂಬ ಮಾಹಿತಿ ಕೆಳಕಂಡಂತಿದೆ:

ಬೆಂಗಳೂರು ಕೇಂದ್ರ 48.61%
ಬೆಂಗಳೂರು ಉತ್ತರ – 50.04%
ಬೆಂಗಳೂರು ಗ್ರಾಮಾಂತರ 61.78%
ಬೆಂಗಳೂರು ದಕ್ಷಿಣ – 49.37%
ಚಾಮರಾಜನಗರ – 69.60%
ಚಿಕ್ಕಬಳ್ಳಾಪುರ – 70.97%
ಚಿತ್ರದುರ್ಗ – 67.00%
ದಕ್ಷಿಣ ಕನ್ನಡ – 71.83%
ಹಾಸನ – 72.13 %
ಕೋಲಾರ – 71.26%
ಮಂಡ್ಯ – 74.87%
ಮೈಸೂರು – 65.85 %
ತುಮಕೂರು – 72.10%
ಉಡುಪಿ, ಚಿಕ್ಕಮಗಳೂರು – 72.13%
ಮಂಡ್ಯ – 74.87%
ಬೆಂ. ಕೇಂದ್ರ – 48.61%ರಷ್ಟು ಮತದಾನವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

ರೋಟರಿ ಕ್ಲಬ್‍ನಿಂದ ನಡೆಯುವ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳಿ : ರೊ.ಕನಕರಾಜ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ‌ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 19  : ಆರೋಗ್ಯಕ್ಕಿಂತ ಮಿಗಿಲಾದ ಸಂಪತ್ತು ಬೇರೊಂದಿಲ್ಲ. ಹಾಗಾಗಿ ಪ್ರತಿಯೊಬ್ಬರು ಆರೋಗ್ಯದ ಕಡೆ ಗಮನ ಕೊಡಬೇಕೆಂದು

error: Content is protected !!