Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

Facebook
Twitter
Telegram
WhatsApp

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ ಮಳೆಯ ಸುಳಿವೇ ಇಲ್ಲದಿರುವುದು ಜನ ಸುಸ್ತಾಗಿ ಹೋಗುತ್ತಿದ್ದಾರೆ. ಆದರೆ ಹವಮಾನ ಇಲಾಖೆ ಕೊಂಚ ರಿಲ್ಯಾಕ್ಸ್ ಆಗುವಂತೆ ಸುದ್ದಿಯೊಂದನ್ನು ನೀಡಿದೆ.

ಇಂದಿನಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ. ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಮೈಸೂರು, ಹಾಸನ, ರಾಮನಗರ, ಮಂಡ್ಯ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ದಿನೇ ದಿನೇ ಉಷ್ಣಾಂಶವೂ ಏರಿಕೆಯಾಗುತ್ತಿದೆ. ಹೀಗಾಗಿ ಬಿಸಿಲಿನಿಂದ ತಪ್ಪಿಸಿಕೊಳ್ಳುವುದಕ್ಕೆ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಆದರೂ ಶೆಕೆ ತಡೆಯಲಾಗುತ್ತಿಲ್ಲ. ಸದ್ಯ ಬೆಂಗಳೂರಿಗರಿಗೂ ಮೇ 4ರಿಂದ ವರುಣ ಕರುಣೆ ತೋರುವ ಸಾಧ್ಯತೆ ಇದೆ. ಹವಮಾನ ಇಲಾಖೆ ಈ ಸಂಬಂಧ ಮಾಹಿತಿ ನೀಡಿದೆ. ಮೇ 4ರಿಂದ ಮೇ 15ರವರೆಗೂ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಗ್ ಬಾಸ್, ಪ್ರಪಂಚವೇನು ಅಂಗಡಿಯಲ್ಲಿ ಸಿಗುವ ಚಡ್ಡಿಯಾ..? ಜಗದೀಶ್ ಗೆ ಧನರಾಜ್ ಟಾಂಗ್..!

ಬಿಗ್ ಬಾಸ್ ಸೀಸನ್ 11 ಶುರುವಾಗಿ ವಾರವಾಗಿದೆ. ಇಂದು ಕಿಚ್ಚನ ಪಂಚಾಯ್ತಿಯಲ್ಲಿ ಮೊದಲ ವಾರವೇ ಒಬ್ಬರು ಮನೆಯಿಂದ ಹೊರಗೆ ಬರಲಿದ್ದಾರೆ. ಟಾಸ್ಕ್ ನಲ್ಲಿ ಸರಿಯಾಗಿ ಆಡದಿರುವವರೋ, ಜನಗಳಿಂದ ಮತಗಳನ್ನು ಪಡೆಯದೆ ಇರುವವರೋ ಹೊರಗೆ ಬರಲಿದ್ದಾರೆ.

ಬಾದಾಮಿ ತಿನ್ನಲು ಸರಿಯಾದ ಸಮಯ ಯಾವುದು ಗೊತ್ತಾ..?

ಸುದ್ದಿಒನ್ : ಆರೋಗ್ಯವನ್ನು ಕಾಪಾಡಿಕೊಳ್ಳಲು ಡ್ರೈ ಫ್ರೂಟ್ಸ್ ತಿನ್ನಲು ವೈದ್ಯಕೀಯ ತಜ್ಞರು ಸಲಹೆ ನೀಡುತ್ತಾರೆ. ಬಾದಾಮಿ ಅಂತಹ ಒಂದು ಸೂಪರ್ ಫುಡ್. ನಿಯಮಿತವಾದ ಬಾದಾಮಿ ಸೇವನೆಯು ದೇಹಕ್ಕೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಸರಿಯಾದ

ಈ ರಾಶಿಯವರಿಗೆ ಇಷ್ಟಪಟ್ಟವರ ಜೊತೆ ಮದುವೆ ಫಿಕ್ಸ್ ಆಯಿತು

ಈ ರಾಶಿಯವರಿಗೆ ಇಷ್ಟಪಟ್ಟವರ ಜೊತೆ ಮದುವೆ ಫಿಕ್ಸ್ ಆಯಿತು, ಈ ರಾಶಿಯವರಿಗೆ ವಿದೇಶಿ ಯೋಗ, ಈ ರಾಶಿಗಳಿಗೆ ಸಂತಾನ ಭಾಗ್ಯ, ಭಾನುವಾರರಾಶಿ ಭವಿಷ್ಯ -ಅಕ್ಟೋಬರ್-6,2024 ಸೂರ್ಯೋದಯ: 06:11, ಸೂರ್ಯಾಸ್ತ : 05:57 ಶಾಲಿವಾಹನ ಶಕೆ

error: Content is protected !!