Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೊಡ್ಡಗೌಡರ ಮತ್ತೊಂದು ಕುಡಿ ರಾಜಕೀಯ ಪ್ರವೇಶಕ್ಕೆ ಸಿದ್ಧತೆ..!?

Facebook
Twitter
Telegram
WhatsApp

 

 

ಬೆಂಗಳೂರು: ಪರಿಷತ್ ಚುನಾವಣೆಗೆ ದಿನಾಂಕ ಫಿಕ್ಸ್ ಆಗಿದ್ದೆ ತಡ ಎಲ್ಲಾ ರಾಜಕೀಯ ಪಕ್ಷಗಳು ಗರಿಗೆದರೋಕೆ ಶುರು ಮಾಡಿವೆ. ಅಭ್ಯರ್ಥಿಗಳ ಆಯ್ಕೆ, ಟಿಕೆಟ್ ಹಂಚಿಕೆ, ಗೆಲುವಿನ ತಂತ್ರ ಪ್ರತಿತಂತ್ರ ಹೀಗೆ ಎಲ್ಲದನ್ನು ಲೆಕ್ಕಚಾರ ಹಾಕುತ್ತಿದ್ದಾರೆ. ಈ ಮಧ್ಯೆ ದೊಡ್ಡ ಗೌಡರ ಕುಟುಂಬದಲ್ಲಿ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಪಡೆಯುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ರೇವಣ್ಣ ಅವರ ಜೇಷ್ಠ ಪುತ್ರ ಸೂರಜ್ ಅವರನ್ನು ಕಣಕ್ಕಿಳಿಸಲು ಫ್ಲ್ಯಾನ್ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆಯಂತೆ. ಜಿಲ್ಲೆಯ ಶಾಸಕರ ಸಭೆ ಕರೆದಿರುವ ದೇವೇಗೌಡರು, ಹಾಸನದಲ್ಲಿ ಜೆಡಿಎಸ್ ಸ್ಟ್ರಾಂಗ್ ಅಭ್ಯರ್ಥಿಯ ಕೊರತೆ ಇರುವ ಕಾರಣ ಕುಟುಂಬದವರನ್ನೇ ಕರೆತರಲು ನಿರ್ಧರಿಸಿರುವ ಬಗ್ಗೆ ಚರ್ಚಿಸಿದ್ದಾರಂತೆ.‌

ಈ ಬಾರಿಯ ಸ್ಪರ್ಧೆಯಲ್ಲಿ ಕುಟುಂಬಸ್ಥರೇ ಇಬ್ಬರಿದ್ದಾರೆ. ಕುಟುಂಬ ರಾಜಕಾರಣದ ಪಟ್ಟಿ ಮತ್ತೆ ಕಟ್ಟಿಕೊಳ್ಳುವ ಆತಂಕ ಕೂಡ ದೊಡ್ಡಗೌಡರಿಗೆ ಕಾಡ್ತಾ ಇದೆ. ಅದರಿಂದಲೂ ತಪ್ಪಿಸಿಕೊಳ್ಳಬೇಕು, ಪಕ್ಷವೂ ಗೆಲ್ಲಬೇಕು. ಹೀಗಾಗಿ ಈ ಬಾರಿ ಸೂರಜ್ ಅಥವಾ ಭವಾನಿ ರೇವಣ್ಣ ಅವರಿಗೆ ಟಿಕೆಟ್ ಕೊಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

ಸಿ.ಟಿ ರವಿಯವರು ರಾಜ್ಯದ ಕ್ಷೌರಿಕ ಕ್ಷಮೆ ಕೇಳಬೇಕು : ಎನ್.ಡಿ.ಕುಮಾರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಯಲ್ಲಾಪುರಲ್ಲಿ ಇತ್ತೀಚಿಗೆ ನಡೆದ ರಾಜಕೀಯ ಸಭೆ ಒಂದರಲ್ಲಿ ಮಾಜಿ ಸಚಿವ ಸಿಟಿ ರವಿಯವರು

error: Content is protected !!