Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜುಲೈ-ಆಗಸ್ಟ್ ನಲ್ಲಿ ‘ಲಾ..ನಿನಾ’ ದರ್ಶನ.. ದೇಶಕ್ಕೆ ಪ್ರವಾದ ಭಯ.. ರೈತರಿಗೆ ಗುಡ್ ನ್ಯೂಸ್..!

Facebook
Twitter
Telegram
WhatsApp

ಕಳೆದ ವರ್ಷ ಮಳೆಯಿಲ್ಲದೆ ಬೆಳೆದ ಬೆಳೆ ಸರಿಯಾಗಿ ಕೈಸೇರದೆ, ಸಾಲಾ-ಸೋಲ ಮಾಡಿ ರೈತ ಕಂಗಲಾಗಿದ್ದ. ಆದರೆ ಈ ಬಾರಿ ಆ ರೀತಿ ಇಲ್ಲ. ರೈತ ಫುಲ್ ಖುಷಿಯಾಗುವಂತಹ ವಾತಾವರಣವೇ ಸೃಷ್ಠಿಯಾಗಿದೆ. ಈಗಾಗಲೇ ಮಳೆಯೂ ಶುರುವಾಗಿದೆ. ಇದರ ನಡುವೆ ‘ಲಾ..ನೀನಾ’ ಎಚ್ಚರಕೆಯನ್ನು ಅಮೆರಿಕಾ ನೀಡಿದೆ. ಫೆಸಿಫಿಕ್ ಸಾಗರದಲ್ಲಿ ಶೀಘ್ರವೇ ಈ ಲಾ..ನೀನಾ ಕಾಣಿಸಿಕೊಳ್ಳಲಿದ್ದು, ಪ್ರವಾದ ಭೀತಿ ಉಂಟಾಗಿದೆ.

 

ಲಾ ..ನೀನಾ ಬಗ್ಗೆ ಹವಮಾನ ಇಲಾಖೆ ಕೂಡ ಎಚ್ಚರಿಕೆಯ ಸಂದೇಶವನ್ನು ನೀಡಿದೆ. US ನ್ಯಾಷನಲ್ ಓಷಿಯಾನಿಕ್ ಅಮನಡ್ ಅಟ್ಮಾಸ್ಫಿಯರಿಕ್ ಅಡ್ಮಿನಿಸ್ಟ್ರೇಶನ್ ನಿಡೀರುವ ಎಚ್ಚರಿಕೆಯ ಪ್ರಕಾರ ಶೀಘ್ರದಲ್ಲಿಯೇ ಲಾ..ನೀನಾ ಪ್ರಕ್ರಿಯೆ ಶುರುವಾಗಲಿದೆ. ಜೂನ್ ನಿಂದ ಆರಂಭವಾಗುವ ಸೂಚನೆ ಸಿಕ್ಕಿದೆ. ಈ ಸಮಯದಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಜನರಿಗೂ ಮುನ್ನೆಚ್ಚರಿಕೆಯನ್ನು ನೀಡಿದೆ.

ಜೂನ್, ಜುಲೈ, ಆಗಸ್ಟ್ ನಲ್ಲಿ ಕಾಣಿಸಿಕೊಳ್ಳುವ ಲಾ ನೀನಾದಿಂದಾಗಿ ಮಳೆಯ ಅಬ್ಬರ ಜೋರಾಗಲಿದೆ. ಇದರಿಂದಾಗು ದೇಶದ ಕೆಲವೆಡೆ ಪ್ರವಾಹವಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಫೆಸಿಫಿಕ್ ಮಹಾಸಾಗರದಲ್ಲಿ ಉಷ್ಣತೆಯಿಂದಾಗಿ ಉಂಟಾಗುವ ಅಲೆಗಳ ಮೆರಲೆ ಪರಿಣಾಮ ಬೀರುತ್ತದೆ. ಉಷ್ಣತೆಯಿಂದ ತಾಪಮಾನವೂ ತುಂಬಾ ಬಿಸಿಯಾಗುತ್ತದೆ. ಈ ಕಾರಣದಿಂದ ಫೆಸಿಫಿಕ್ ಪ್ರದೇಶದಲ್ಲಿರುವ ಬೆಚ್ಚಗಿನ ಮೇಲ್ಮೈ ನೀರು ಪೂರ್ವಕ್ಕೆ ಚಲಿಸಲಯ ಪ್ರಾರಂಭಸಿಉತ್ತವೆ. ಇದು ಭಾರತದ ಹವಮಾನದ ಮೇಲೆ ಪರಿಣಾನ ಬೀರುತ್ತದೆ. ಹೆಚ್ಚಯ ಮಳೆಯಾಗಲಿದೆ. ಇದು ಒಂಭತ್ತರಿಂದ ಹನ್ನೆರಡು ತಿಂಗಳುಕಾಲ ಇರಲಿದೆ.

ಈ ಬಗ್ಗೆ ಅಮೆರಿಕಾ ಮಾಹಿತಿ ನೀಡುವುದರ ಜೊತೆಗೆ ಎಚ್ಚರಿಕೆಯನ್ನು ಕೊಟ್ಟಿದೆ. ಇನ್ನು ಈ ಸೀಸನ್ ನಲ್ಲಿ ಉತ್ತಮ ಮಳೆಯಾದರೆ ರೈತರಿಗೆ ಅನುಕೂಲವಾಗಲಿದೆ. ಜುಲೈ-ಆಗಸ್ಟ್ ತಿಂಗಳಿನಲ್ಲಿಯೇ ರೈತರು ಉಳುಮೆ ಮಾಡಿ, ಬೀಜ ಬಿತ್ತಲು ಮಳೆಯ ಅಗತ್ಯವಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿ ಸೈಬರ್ ವಂಚನೆ ಪ್ರಕರಣ : ವಂಚಕರ ಜಾಲ ಭೇದಿಸಿದ ಸಿಇಎನ್ ಪೊಲೀಸರು

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.08 : ನಗರದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿಯವರಿಗೆ ಕಳೆದ ತಿಂಗಳು ನಡೆದಿದ್ದ ಸೈಬರ್ ವಂಚನೆ ಪ್ರಕರಣವನ್ನು ಚಿತ್ರದುರ್ಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಭೇದಿಸಿದ್ದಾರೆ. ನಗರದ ಹಿರಿಯ

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

error: Content is protected !!