Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೇ 26 ರಂದು ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಸಮಾರಂಭ

Facebook
Twitter
Telegram
WhatsApp

ಚಿತ್ರದುರ್ಗ ಮೇ. 13 : ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘ (ರಿ.) ಇವರ ವತಿಯಿಂದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ 2023-24 ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಉನ್ನತ ಶ್ರೇಣಿಯಲ್ಲಿ (ಶೇ. 85ಕ್ಕೂ ಹೆಚ್ಚು ಅಂಕಗಳಿಸಿ) ಉತ್ತೀರ್ಣರಾದ ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರ ಮಕ್ಕಳಿಗೆ ಮಾತ್ರ ಈ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘದ  ಕಾರ್ಯದರ್ಶಿ ಶ್ರೀಮತಿ ಗಾಯತ್ರಿ ಶಿವರಾಂ ತಿಳಿಸಿದ್ದಾರೆ.

ಅರ್ಹ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಾಸ್ ಪೋರ್ಟ್ ಆಳತೆಯ ಪೋಟೋ, ದೂರವಾಣಿ ಸಂಖ್ಯೆ ಹಾಗೂ ಅಂಕಪಟ್ಟಿಯನ್ನು 15-05-2024 ಸಂಪರ್ಕಿಸಿ, ವಿವರಗಳನ್ನು ತಲುಪಿಸಬೇಕಾಗಿ ಕೋರಿದೆ. ಯಾವುದೇ ವಿಷಯದಲ್ಲಿ ಶೇಕಡ 100 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಶೇಷ ಬಹುಮಾನ ನೀಡಲಾಗುವುದು.

ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷರಾದ ಜೆ. ಪರಶುರಾಮ ಇವರ ಉಪಸ್ಥಿತಿಯಲ್ಲಿ ಹಾಗೂ ಸಂಘದ ಅಧ್ಯಕ್ಷರಾದ ಜಿ.ಆರ್. ಪ್ರತಾಪರೆಡ್ಡಿ ಇವರ ಅಧ್ಯಕ್ಷತೆಯಲ್ಲಿ 26-05-2024 ವಿದ್ಯಾನಗರದ ವೀರಸಾವರ್ಕರ್ ಪಾರ್ಕ್‍ನ ಶ್ರೀ ವಿದ್ಯಾಗಣಪತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರುಗಳು ಸಕಾಲಕ್ಕೆ ಆಗಮಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ವಿನಂತಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಟಿ.ಪಿ ಜ್ಞಾನಮೂರ್ತಿ : 9449974004 ಟಿ.ವಿರೇಶ್ 9845264652 ಡಾ.ಹರಿಣಿ 9449202240 ಡಾ.ಗೌರಮ್ಮ 9481721444 ಇವರನ್ನು ಸಂಪರ್ಕಿಸಬಹುದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ,

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ, ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-18,2024 ಸೂರ್ಯೋದಯ: 06:13, ಸೂರ್ಯಾಸ್ತ : 05:48 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..! ಬೆಂಗಳೂರು: ನಟಿ ಅಮೂಲ್ಯ ಜಗದೀಶ್ ಅವರ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಈ ಸುದ್ದಿ ಬಿರುಗಾಳಿಯಂತೆ ಎದುರಾಗಿದೆ. ದೀಪಕ್ ಅರಸ್

error: Content is protected !!