Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪವಿತ್ರಾ ಸಾವಿನ ಬಳಿಕ ಚಂದ್ರಕಾಂತ್ ಆತ್ಮಹತ್ಯೆ: ಹೆಂಡತಿ ಬಿಟ್ಟು ರಿಲೇಷನ್ ಶಿಪ್ ನಲ್ಲಿದ್ದರಾ ಚಂದ್ರು..?

Facebook
Twitter
Telegram
WhatsApp

ತೆಲುಗಿನಲ್ಲಿ ಖ್ಯಾತಿ ಪಡೆದಿದ್ದ ನಟಿ ಪವಿತ್ರಾ ಜಯರಾಂ ಆಕ್ಸಿಡೆಂಟ್ ನಲ್ಲಿ ತೀರಿಕೊಂಡ ಬಳಿಕ, ಅವರ ಗೆಳೆಯ ಚಂದ್ರಕಾಂತ್ ಕೂಡ ಸೂಸೈಡ್ ಮಾಡಿಕೊಂಡಿದ್ದಾರೆ. ಚಂದ್ರಕಾಂತ್ ಸಾವಿನ ಬಗ್ಗೆ ಅವರ ಪತ್ನಿ ಮಾತನಾಡಿದ್ದು, ಪವಿತ್ರಾ ಮೇಲೆ ಆರೋಪ ಮಾಡಿದ್ದಾರೆ. ಪವಿತ್ರಾ ಹಾಗೂ ನನ್ನ ಪತಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರು ಎಂದು ಆರೋಪ ಮಾಡಿದ್ದಾರೆ.

ಚಂದ್ರಕಾಂತ್ ಶಿಲ್ಪಾ ಎನ್ನುವವರನ್ನು ಮದುವೆಯಾಗಿದ್ದರು. ಇಬ್ಬರು ಮಕ್ಕಳು ಕೂಡ ಇದ್ದಾರೆ. ಸಾವಿನ ಬಳಿಕ ಮಾತನಾಡಿದ ಶಿಲ್ಪಾ, ತನ್ನ ಪತಿಯ ಬಾಳಲ್ಲಿ ಪವಿತ್ರಾ ಆಗಮನ ಆದಮೇಲೆ ನನ್ನ ಸಂಸಾರ ಹಾಳಾಯ್ತು. ಚಂದ್ರಕಾಂತ್ ಹಾಗೂ ನಾನು ಪ್ರೀತಿ ಮಾಡುತ್ತಿದ್ದೆವು. ನಮ್ಮಿಬ್ಬರ ಪ್ರೀತಿಗೆ ಮನೆಯವರು ಒಪ್ಪಿರಲಿಲ್ಲ. ಅವರೆಲ್ಲರ ವಿರೋಧದ ನಡುವೆಯೂ ಮದುವೆಯಾದೆವು. ಮದುವೆಯಾದ ಮೇಲೆ ಏನೇ ಸಮಸ್ಯೆ ಬಂದರು ಮನೆಯವರಿಗೆ ಹೇಳುತ್ತಿರಲಿಲ್ಲ. ನನ್ನ ಗಂಡ ಮನೆಗೆ ಬಾರದೆ ಇದ್ದರು ಮಕ್ಕಳನ್ನು ನಾನೇ ಸಾಕಿದ್ದೇನೆ. ಪವಿತ್ರಾ ಹಾಗೂ ನನ್ನ ಪತಿ ರಿಲೇಷನ್ ಶಿಪ್ ನಲ್ಲಿ ಇರುವ ವಿಚಾರ ನನಗೆ ಗೊತ್ತಿತ್ತು. ಲಾಕ್ ಡೌನ್ ಸಮಯದಲ್ಲಿ ಇಬ್ಬರು ಒಟ್ಟಿಗೆ ಇದ್ದರು.

ಆ ಬಳಿಕವೇ ಚಂದ್ರಕಾಂತ್ ವಿಚಿತ್ರವಾಗಿ ಆಡುವುದಕ್ಕೆ ಶುರು ಮಾಡಿದರು. ನನಗೆ ಹಿಂಸೆ ನೀಡುತ್ತಿದ್ದರು. ಕುಡಿದು ಬಂದು ಗಲಾಟೆ ಮಾಡುತ್ತಿದ್ದರು. ನಮ್ಮ ಸಂಸಾರ ಚೆನ್ನಾಗಿಯೇ ಇತ್ತು ಆದರೆ ನಮ್ಮ ಬಾಳಲ್ಲಿ ಪವಿತ್ರಾ ಬಂದ ಮೇಲೆ ಸಮಸ್ಯೆ ಶುರುವಾಯಿತು. ಮನೆಗೆ ಬರುವುದು ಕಡಿಮೆ ಆಯಿತು. ಪವಿತ್ರಾ ಸಾಯುವ ನಾಲ್ಕು ದಿನ ಮೊದಲು ಅವರು ಊಟಿಗೆ ಹೋಗಿದ್ದರು ಎಂದು ನೋವು ತೋಡಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

ದರ್ಶನ್ ಜಾಮೀನಿಗಾಗಿ ವಕೀಲರು ಮಂಡಿಸಿದ ವಾದವೇನು..? ಇಲ್ಲಿದೆ ಪಾಯಿಂಟ್ ಪಾಯಿಂಟ್ ಹೈಲೇಟ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿ ಬಹಳ ದಿನಗಳೇ ಕಳೆದಿವೆ. ಆದರೆ ಚಾರ್ಜ್ ಶೀಟ್ ಸಂಪೂರ್ಣವಾಗಿ ಸ್ಟಡಿ ಮಾಡುವ ಕಾರಣಕ್ಕೆ ಆಗಾಗ ದರ್ಶನ್

ದರ್ಶನ್ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ..!

ಬೆಂಗಳೂರು: ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿನ್ನೆಯಷ್ಟೇ ಬಳ್ಳಾರಿ ಜೈಲಿಗೆ ಭೇಟಿ ನೀಡಿ, ಧೈರ್ಯ ತುಂಬಿ ಹೋಗಿದ್ದರು. ಇಂದು ಜಾಮೀನು ಸಿಗುವ ಭರವಸೆಯನ್ನು ವ್ಯಕ್ತಪಡಿಸಿದ್ದರು. ಆದರೆ ಇಂದು ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್

error: Content is protected !!