Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೃತಿ ಶೆಟ್ಟಿ ಜೊತೆ ರೊಮ್ಯಾನ್ಸ್ ಗೆ ವಿಜಯ್ ಸೇತುಪತಿ ನೋ ಎಂದಿದ್ಯಾಕೆ ಗೊತ್ತಾ..?

Facebook
Twitter
Telegram
WhatsApp

ಬಣ್ಣದ ಲೋಕದಲ್ಲಿ ಒಂದೊಂದು ಸಿನಿಮಾದಲ್ಲಿ ಒಂದೊಂದು ಪಾತ್ರಗಳನ್ನು ಮಾಡಲಾಗುತ್ತೆ. ಈ ಸಿನಿಮಾದಲ್ಲಿ ಅಣ್ಣ-ತಂಗಿ ಮಾಡಿದ್ರೆ ಇನ್ಯಾವುದೋ ಸಿನಿಮಾದಲ್ಲಿ ಜೋಡಿ ಹಕ್ಕಿಯಾಗಿ ಆಫರ್ ಬರುತ್ತೆ. ಕೆಲವರು ಅದನ್ನ ಪಾತ್ರ ಅಂತಷ್ಟೇ ತಿಳಿದುಕೊಳ್ಳುತ್ತಾರೆ, ಇನ್ನು ಕೆಲವರು ಅದು ಕೂಡ ಸಂಬಂಧವೇ ಎನ್ನುತ್ತಾರೆ. ಈಗ ಇಷ್ಟೆಲ್ಲಾ ಪೀಠಿಕೆ ಹಾಕೋದಕ್ಕೆ ಕಾರಣ ವಿಜಯ್ ಸೇತುಪತಿ.

ವಿಜಯ್ ಸೇತುಪತಿ ಇದೀಗ ಕೃತಿ ಶೆಟ್ಟಿ ಜೊತೆ ರೊಮ್ಯಾನ್ಸ್ ಮಾಡೋದಕ್ಕೆ ನೋ ಎಂದಿದ್ದಾರೆ. ಇದು ಹಲವರ ಗೊಂದಲಕ್ಕೆ ಕಾರಣವಾಗಿದೆ. ವಿಜಯ್ ಸೇತುಪತಿ ಸಿಕ್ಕಾಪಟ್ಟೆ ಬ್ಯುಸಿಯೆಸ್ಟ್ ನಟ. ಅವ್ರ ಕಾಲ್ ಶೀಟ್ ಗಾಗಿ ಸಾಕಷ್ಟು ನಿರ್ಮಾಪಕರು ಕ್ಯೂ ನಲ್ಲಿ ನಿಂತಿರ್ತಾರೆ. ಹಾಗಂತ ಯಾವ್ದ್ ಯಾವ್ದನ್ನೋ ವಿಜಯ್ ಸೇತುಪತಿ ಆಯ್ಕೆ ಮಾಡಿಕೊಳ್ಳಲ್ಲ. ಬದಲಿಗೆ ಪಾತ್ರಗಳ ಮಹತ್ವವನ್ನು ನೋಡ್ತಾರೆ.

ತೆಲುಗಿನ ಉಪ್ಪೇನಾ ಸಿನಿಮಾದಲ್ಲಿ ಕೃತಿ ಹಾಗೂ ವಿಜಯ್ ಸೇತುಪತಿ ಪಾತ್ರ ಜನರಿಗೆ ಸಿಕ್ಕಾಪಟ್ಟೆ ಇಷ್ಟ ಆಗಿತ್ತು. ಈ ಕಾರಣಕ್ಕಾಗಿಯೇ ಇಬ್ಬರ ಜೋಡಿಯನ್ನ ತೆರೆ ಮೇಲೆ ರೋಮ್ಯಾನ್ಸ್ ಮಾಡೋದಕ್ಕೆ ಆ ನಿರ್ಮಾಪಕರು ಸ್ಕೆಚ್ ಹಾಕಿದ್ರು. ಇದಕ್ಕೆ ವಿಜಯ್ ಸೇತುಪತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಯಾಕಂದ್ರೆ ಉಪ್ಪೇನಾ ಸಿನಿಮಾದಲ್ಲಿ ವಿಜಯ್ ಸೇತುಪತಿ ಹಾಗೂ ಕೃತಿ ಶೆಟ್ಟಿ ತಂದೆ-ಮಗಳ ಪಾತ್ರದಲ್ಲಿ ಮಾಡಿದ್ದಾರೆ.

ಈ ಬಗ್ಗೆ ಹೇಳಿಕೊಂಡಿರುವ ವಿಜಯ್ ಸೇತುಪತಿ, ನಾನು ಕೃತಿಯನ್ನು ಮಗಳೆಂದೆ ಭಾವಿಸುತ್ತೇನೆ. ಅದೇಗೆ ಮಗಳ ಜೊತೆ ರೊಮ್ಯಾನ್ಸ್ ಮಾಡೋದಕ್ಕೆ ಸಾಧ್ಯ. ಕೃತಿ ಇಂದಲ್ಲ‌ ಮುಂದೇನು ನನ್ನ ಮಗಳಿದ್ದಾಗೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!