Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸದುರ್ಗ | ಕೃಷಿ‌ ಮಾರುಕಟ್ಟೆಯಲ್ಲಿ ಡಿ. ಗ್ರೂಪ್ ನೌಕರ ಆತ್ಮಹತ್ಯೆ..!

Facebook
Twitter
Telegram
WhatsApp

ಸುದ್ದಿಒನ್, ಹೊಸದುರ್ಗ, ಮೇ. 20 : ಕೃಷಿ ಮಾರುಕಟ್ಟೆಯಲ್ಲಿಯೇ ಡಿ ಗ್ರೂಪ್ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇದನ್ನು ಕಂಡು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಸಿಬ್ಬಂದಿ ಶಾಕ್ ಆಗಿದ್ದಾರೆ. 55 ವರ್ಷದ ಜಗದೀಶ್ ಆತ್ಮಹತ್ಯೆಗೆ ಶತಣಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಜಗದೀಶ್ ಎಪಿಎಂಸಿ ಇಲಾಖೆಯ ಕಾರು ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಇಂದು ಇದ್ದಕ್ಕಿದ್ದ ಹಾಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಗದೀಶ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಯಾವುದೇ ಡೆತ್ ನೋಟ್ ಆಗಲಿ ಸಿಕ್ಕಿಲ್ಲ.

ಪೊಲೀಸರು ದೂರು ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. ತನಿಖೆಯ ಬಳಿಕವಷ್ಟೆ ಮೃತನ ಸಾವಿಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಸ್ಥಳಕ್ಕೆ ಹೊಸದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ, ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-5,2024 ಸೂರ್ಯೋದಯ: 06:10, ಸೂರ್ಯಾಸ್ತ : 05:58 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ ಶರದ

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

ದರ್ಶನ್ ಜಾಮೀನಿಗಾಗಿ ವಕೀಲರು ಮಂಡಿಸಿದ ವಾದವೇನು..? ಇಲ್ಲಿದೆ ಪಾಯಿಂಟ್ ಪಾಯಿಂಟ್ ಹೈಲೇಟ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿ ಬಹಳ ದಿನಗಳೇ ಕಳೆದಿವೆ. ಆದರೆ ಚಾರ್ಜ್ ಶೀಟ್ ಸಂಪೂರ್ಣವಾಗಿ ಸ್ಟಡಿ ಮಾಡುವ ಕಾರಣಕ್ಕೆ ಆಗಾಗ ದರ್ಶನ್

error: Content is protected !!