Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬರ್ತ್ ಡೇ ಮುಗಿದು ವಾರವಾದರೂ ಬರ್ತಿವೆ ಗಿಫ್ಟ್ : ಅಷ್ಟೊಂದು ಸೀರೆಗಳನ್ನು ಸಂಗೀತಾಗೆ ಗಿಫ್ಟ್ ಮಾಡಿದ್ದು ಯಾರು..?

Facebook
Twitter
Telegram
WhatsApp

ಸಂಗೀತಾ ಶೃಂಗೇರಿ ಈಗ ಯಾರನ್ನೇ ಕೇಳಿದರೂ ಹೇಳುತ್ತಾರೆ. ಬಿಗ್ ಬಾಸ್ ನಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡವರು. ಎದುರಾಳಿಗಳಿಗೆ ತಿರುಗೇಟು ಕೊಟ್ಟವರು. ಗೆದ್ದೆ ಗೆಲ್ಲುತ್ತಾರೆ ಎಂದುಕೊಂಡಿದ್ದಾಗಲೇ ಕೊನೆಯ ಮೆಟ್ಟಿಲಿನ ತನಕ ಹೋಗಿ ವಾಪಾಸ್ ಬಂದವರು. ಬಿಗ್ ಬಾಸ್ ನಿಂದ ಬಂದ ಮೇಲೆ ಸಂಗೀತಾ ಶೃಂಗೇರಿ ಖ್ಯಾತಿ ಇನ್ನಷ್ಟು ಜಾಸ್ತಿಯಾಗಿದೆ. ಸಿನಿಮಾಗಳನ್ನು ಮಾಡುತ್ತಿದ್ದಾಗ ಗುರುತಿಸುವುದಕ್ಕಿಂತ ಕೊಂಚ ಹೆಚ್ಚೇ ಆಗಿದೆ. ಇದೇ ಖ್ಯಾತಿ ಅವರ ಹುಟ್ಟು ಹಬ್ಬಕ್ಕೆ ಅತಿಯಾದ ಉಡುಗೊರೆಗಳನ್ನು ನೀಡುವಂತೆ ಮಾಡಿದೆ.

ಇತ್ತಿಚೆಗಷ್ಟೇ ಅವರ ಹುಟ್ಟುಹಬ್ಬವನ್ನು ಮನೆಯವರು ಸರ್ಪೈಸ್ ಆಗಿ ಮಾಡಿದ್ದರು. ಬಿಗ್ ಬಾಸ್ ಸ್ನೇಹಿತರು, ಕುಟುಂಬಸ್ಥರೆಲ್ಲಾ ಸೇರಿಕೊಂಡು ಎಂಜಾಯ್ ಮಾಡಿದ್ದರು. ಹುಟ್ಟುಹಬ್ಬದ ಸೆಲೆಬ್ರೇಷನ್ ದಿನವೇ ಅಪಾರವಾದ ಉಡುಗೊರೆಗಳನ್ನು ಸ್ನೇಹಿತರು ನೀಡಿದ್ದರು. ಆದರೆ ಸಂಗೀತಾಗೆ ಕೊರಿಯರ್ ಮೂಲಕವೂ ಗಿಫ್ಟ್ ಗಳು ಸಿಗುತ್ತಿರುವುದು ಬಹಳ ಕುತೂಹಲಕಾರಿಯಾಗಿದೆ.

ವಾರಾನುಗಟ್ಟಲೇ ಯಾವ ಸ್ಟಾರ್ ಗಳ ಹುಟ್ಟುಹಬ್ಬವನ್ನು ಇಷ್ಟು ಕ್ರೇಜ್ ನಿಂದ ಆಚರಿಸುವುದಿಲ್ಲ. ಆದರೆ ಸಂಗೀತಾಗಿರುವ ಅಭಿಮಾನಿ ಬಳಗ ವಿಭಿನ್ನವಾಗಿಯೇ ಯೋಚನೆ ಮಾಡುತ್ತಿದೆ. ಬರ್ತ್ ಡೇ ಮುಗಿದು ಒಂದು ವಾರವಾದರೂ ಗಿಫ್ಟ್ ಗಳ ಸುರಿಮಳೆ ಸುರಿಯುತ್ತಿದೆ. ಬಳೆ, ಕಾಲು ಚೈನು, ಸರ, ಸೀರೆಗಳನ್ನೇ ಹೆಚ್ಚು ಜನ ಉಡುಗೊರೆಯಾಗಿ ನೀಡುತ್ತಿದ್ದಾರೆ. ಕೊರಿಯರ್ ಮೂಲಕ ಸೀರೆಗಳನ್ನು ಕಳುಹಿಸುತ್ತಿದ್ದಾರೆ. ಅಭಿಮಾನಿಗಳು ಪ್ರೀತಿಯಿಂದ ಸಿಂಹಿಣಿ ಎಂದೇ ಕರೆಯುತ್ತಾರೆ. ಇದೀಗ ಅಭಿಮಾನಿಗಳ ಅಪಾರವಾದ ಪ್ರೀತಿ, ಕಾಳಜಿಗೆ ಸಂಗೀತಾ ಕಣ್ಣು, ಮನಸ್ಸು ತುಂಬಿದೆ. ಉಡುಗೊರೆಯನ್ನೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಹಾಕಿ, ಧನ್ಯವಾದ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಸವತತ್ವ ಮಹಾವಿದ್ಯಾಲಯ ಹಾಗೂ ವಚನ ಕಮ್ಮಟ ಶ್ರೀ ಮಠದ ಎರಡು ಕಣ್ಣುಗಳು : ಡಾ. ಬಸವರಮಾನಂದ ಸ್ವಾಮಿಗಳು

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕøತಿ ಉತ್ಸವ-2024 ರ ಕಾರ್ಯಕ್ರಮದಲ್ಲಿ ವಚನ ಕಮ್ಮಟ ಪರೀಕ್ಷೆಯ ರ‌್ಯಾಂಕ್ ವಿಜೇತರರಿಗೆ ಬಹುಮಾನ

ಶರಣ ಸಂಸ್ಕøತಿ 2024 : ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕೃತಿ 2024ರ ಅಂಗವಾಗಿ ಶ್ರೀಜಯದೇವ ಕಪ್ ಪಂದ್ಯಾವಳಿಯ ನಿಮಿತ್ತ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ

Exit Poll-2024 : ಹರಿಯಾಣ ಜಮ್ಮು ಮತ್ತು ಕಾಶ್ಮೀರದಲ್ಲಿ ರೋಚಕ ಫಲಿತಾಂಶ : ಇಲ್ಲಿದೆ ಎಕ್ಸಿಟ್ ಪೋಲ್‌ ಮಾಹಿತಿ…!

  ಸುದ್ದಿಒನ್, ಅಕ್ಟೋಬರ್. 05 : ಹರಿಯಾಣದ ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಲ್ಲಿ ಶನಿವಾರ (ಅಕ್ಟೋಬರ್ 5) ಮತದಾನ ಪೂರ್ಣಗೊಂಡಿದೆ. ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಅಕ್ಟೋಬರ್

error: Content is protected !!