Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ವಾತಂತ್ರ್ಯಕ್ಕಾಗಿ ಬಿಜೆಪಿಗರು ಬಲಿದಾನ ಮಾಡಿದ್ದಾರಾ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ಹುಟ್ಟಿರಲಿಲ್ಲ, ಮಾಡಿಲ್ಲ ಎಂದ ಬಿ ಎಲ್ ಸಂತೋಷ್..!

Facebook
Twitter
Telegram
WhatsApp

ಮಂಗಳೂರು: ಗಾಂಧೀಜಿ ವಿಚಾರದಲ್ಲಿ ಹೆಚ್ಚು ಪಾಪ ಮಾಡಿದ್ದೇ ಕಾಂಗ್ರೆಸ್ ಅಂತ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯಕ್ಕಾಗಿ ಬಿಜೆಪಿಯವರು ಯಾರಾದ್ರೂ ಬಲಿದಾನ ಮಾಡಿದ್ದಾರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಳಿದ್ದ ಪ್ರಶ್ನೆಗೆ ಉತ್ತರಿಸಿರುವ ಬಿ ಎಲ್ ಸಂತೋಷ್, ಆ ಸಮಯದಲ್ಲಿ ನಾವೂ ಹುಟ್ಟಿರಲಿಲ್ಲ. ಬಲಿದಾನ ಮಾಡಿಲ್ಲ. ಬಲಿದಾನ ಮಾಡುವ ಅವಕಾಶವಿದ್ದರೆ ನಮ್ಮ ಸಂಘಟನೆಯವರು ಮಾಡುವಷ್ಟು ಬಲಿದಾನವನ್ನ ಬೇರೆ ಯಾರು ಮಾಡುತ್ತಿರಲಿಲ್ಲ. ಸಿದ್ದರಾಮಯ್ಯ ಅವರಿಗೆ ಇದು ಅರ್ಥವಾಗೋದಿಲ್ಲ.

ಆಗ ಹುಟ್ಟಿದ್ದ ಕಾಂಗ್ರೆಸ್ ಎಷ್ಟು ಬಲಿದಾನ ಮಾಡಿದೆ..? ಗಾಂಧೀಜಿ ಹೆಸರಿನಲ್ಲಿ ಅಂಗಡಿ ಇಟ್ಟುಕೊಂಡಿದೆ. ಅವರ ಹೆಸರಿನಲ್ಲಿ ಹೆಚ್ಚು ಪಾಪ ಮಾಡಿದ್ದೇ ಈ ಕಾಂಗ್ರೆಸ್. ತುರ್ತು ಪರಿಸ್ಥಿತಿ ರಾಜಕೀಯ ಪ್ರತಿನಿಧಿಗಳಿಗೆ ಜೀವ ತುಂಬಿದ್ದೇ ಆರ್ ಎಸ್ ಎಸ್, ಬಿಜೆಪಿ. ಪ್ರಜಾಪ್ರಭುತ್ವದಲ್ಲಿ ಅವರನ್ನು ಜೀವಂತವಾಗಿಟ್ಟವರೇ ನಾವು. ಕಾಂಗ್ರೆಸ್ ನವರು ಇದನ್ನ ಖಾಸಗಿಯಾಗಿ ಒಪ್ಪಿಕೊಳ್ಳುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!