Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಟ್ ಕಾಯಿನ್ ದಂಧೆ ಹಿಡಿದವರೇ ನಾವೂ : ಕಾಂಗ್ರೆಸ್ ಗೆ ಸಿಎಂ ತಿರುಗೇಟು..!

Facebook
Twitter
Telegram
WhatsApp

ಬೆಂಗಳೂರು: ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಕಾಂಗ್ರೆಸ್ ಬಿಜೆಪಿ ಕೆಸರೆರಚಾಟ ಇನ್ನು ನಿಂತಂತೆ ಕಾಣುತ್ತಿಲ್ಲ. ಒಬ್ಬರ ಮೇಲೊಬ್ಬರ ಆರೋಪ ಪ್ರತ್ಯಾರೋಪ ಮಾಡುತ್ತಲೇ ಇದ್ದಾರೆ. ಇದೀಗ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲ ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಬಿಟ್ ಕಾಯನ್ ದಂಧೆ ಹಿಡಿದವರೇ ನಾವೂ ಎಂದಿದ್ದಾರೆ.

ನೀವೂ ಅಧಿಕಾರದಲ್ಲಿದ್ದಾಗ ಬಿಟ್ ಕಾಯಿನ್ ಬೆಳೆಯಲು ಬಿಟ್ಟಿದ್ದು ಸರಿಯಲ್ಲ. ಇದನ್ನ ಹಿಡಿದವರೇ ನಾವೂ. ಬಹಳ ಮುಕ್ತವಾಗಿದ್ದೇವೆ. ಈ ಹಿಂದೆ ಶ್ರೀಕಿ ಬಿಟ್ಟುಕೊಟ್ಟವರ ಬಳಜ ನಾವೂ ಪಾಠ ಕಲಿಯಬೇಕಾಗಿಲ್ಲ. 2016ರಿಂದಲೂ ಪ್ರಕರಣ ಇದೆ ಅಂತಾರೆ. ಆಗ ಅವರ ಸರ್ಕಾರವೇ ಇತ್ತು. ಯಾಕೆ ಸುರ್ಜೇವಾಲ್ ಕ್ರಮ ಕೈಗೊಳ್ಳಲಿಲ್ಲ. ಆತನನ್ನ ಬಂಧಿಸಿದಾಗ ತನಿಖೆ ಮಾಡಬೇಕಿತ್ತು. ಯಾಕೆ ಬಿಟ್ಟು ಕಳುಹಿಸಿದ್ರು. ತನಿಖೆ ಮಾಡಿದ್ರೆ ಅಂದ್ರೆ ಪ್ರಕರಣ ಇತ್ಯರ್ಥ ಆಗ್ತಾ ಇತ್ತು.

ಹಗರಣದಲ್ಲಿ ಯಾರಿದ್ದಾರೆ ಮೊದಲು ಅವರ ಹೆಸರನ್ನು ಹೇಳಿ. ಇಲ್ಲಿ ಯಾರೇ ಇದ್ದರು ಬಿಡುವ ಪ್ರಶ್ನೆಯೇ ಇಲ್ಲ. ಇಬ್ಬರೂ ಪ್ರಭಾವಿ ವ್ಯಕ್ತಿಗಳಿದ್ದಾರೆ ಅಂತಾರೆ. ಅವರ ಹೆಸರನ್ನ ಹೇಳಲಿ. ಟ್ವೀಟ್ ಆಧಾರ ಮೇಲೆ ಆರೋಪ ಸರಿಯಲ್ಲ. ಅದರ ಮೇಲೆ ತನಿಖೆ ಮಾಡಲು ಆಗುತ್ತದೆಯಾ..? ಪ್ರಕರಣದ ತನಿಖೆ ಮಾಡ್ತಿರೋದು ನಾವೂ. ಇದರ ಹಿಂದೆ ಯಾರೇ ಇದ್ರು ಬಲಿ ಹಾಕ್ತೀವಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

error: Content is protected !!