Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಹಿಳೆಯರೇ ಹೊಳೆಯುವ ಕೂದಲು ಬೇಕೆಂದರೆ ಬಾಳೆ ಹಣ್ಣು ತಿನ್ನಿ..!

Facebook
Twitter
Telegram
WhatsApp

ಮಹಿಳೆಯರಿಗಾಗಲಿ, ಪುರಿಷರಿಗಾಗಲಿ ಕೂದಲಿನ ದಟ್ಟತೆ, ಆರೋಗ್ಯ ಬಹಳ ಮುಖ್ಯ. ಸೌಂದರ್ಯವನ್ನು ಹೆಚ್ಚಿನದಾಗಿ ಕಾಣುವಂತೆ ಮಾಡುವುದೇ ಕೂದಲು. ಆದರೆ ಇತ್ತಿಚಿ‌ನ ದಿನಗಳಲ್ಲಿ ಒತ್ತಡ, ನೀರಿನ ವ್ಯತ್ಯಾಸ, ಸರಿಯಾದ ಹಾರೈಕೆ ಇಲ್ಲದೆ ಇರುವುದುಕೂದಲಿನ ಅನಾರೋಗ್ಯಕ್ಕೆ ಕಾರಣವಾಗಿದೆ. ಹೊಳೆಯುವ ಕೂದಲು ಬೇಕೆಂದರೆ ತುಂಬಾ ಸಿಂಪಲ್ ಬಾಳೆಹಣ್ಣು ಬಳಕೆ ಮಾಡುವುದು.

ಊಟ ಆದ ಮೇಲೆ ಬಾಳೆ ಹಣ್ಣು ತಿನ್ನುವ ಅಭ್ಯಾಸ ಸಾಕಷ್ಟು ಜನರಿಗೆ ಇರುತ್ತದೆ. ಪಳ ಪಳ ಅಂತ ಹೊಳೆಯುವ ಕೂದಲು ಬೇಕು ಎಂದು ಬಯಸುವವರು ಬಾಳೆಹಣ್ಣನ್ನು ತಿನ್ನುವುದು ಉತ್ತಮ. ಯಾಕಂದ್ರೆ ಇದರಲ್ಲಿ ಎ, ಸಿ, ಬಿಯಂತಹ ವಿಟಮಿನ್ ದಟ್ಟವಾಗಿದೆ. ಇದು ಕೂದಲನ್ನು ಬಲಪಡಿಸುವುದಲ್ಲದೆ ಆರೋಗ್ಯಕರ ನೆತ್ತಿಯನ್ನು ಕಾಪಾಡುತ್ತದೆ. ಹೀಗಾಗಿ ಕೂದಲು ಚೆನ್ನಾಗಿ ಬರಬೇಕೆಂದರೆ ಬಾಳೆಹಣ್ಣನ್ನು ನಿಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳಿ.

ಅವಕಾಡೊ ಮತ್ತು ಬಾಳೆಹಣ್ಣಿನ ಹೇರ್ ಮಾಸ್ಕ್ ಮಾಡಿ ಹಾಕಿಕೊಳ್ಳುವುದರಿಂದಾನೂ ಕೂದಲು ಚೆನ್ನಾಗಿ ಬರುತ್ತದೆ. ಮಾಗಿದ ಬಾಳೆಹಣ್ಣು ಮತ್ತು ಆವಕಾಡೊವನ್ನು ಸಮಪ್ರಮಾಣದಲ್ಲಿ ಮ್ಯಾಶ್ ಮಾಡಿ ಮತ್ತು ಅದನ್ನು ನೆತ್ತಿಯ ಮೇಲೆ ಹಚ್ಚಿ. ಅದನ್ನು 20 ರಿಂದ 30 ನಿಮಿಷಗಳ ಕಾಲ ಬಿಟ್ಟು ನಂತರ ಕೂದಲು ತೊಳೆಯಿರಿ. ಇದನ್ನು ತಿಂಗಳಿಗೊಮ್ಮೆ ಅಥವಾ ಎರಡು ಬಾರಿ ಹಚ್ಚಿಕೊಳ್ಳಿ.

ಅದರಂತೆ ಚೆನ್ನಾಗಿ ಹಣ್ಣಾದ ಬಾಳೆಹಣ್ಣನ್ನು 2 ಚಮಚ ತೆಂಗಿನೆಣ್ಣೆಯೊಂದಿಗೆ ಬೆರೆಸಿ ನಿಮ್ಮ ಕೂದಲಿಗೆ ಹಚ್ಚಿಕೊಳ್ಳಿ. ಇದು ಸುಮಾರು 30 ರಿಂದ 40 ನಿಮಿಷಗಳ ಕಾಲ ಹಾಗೆಯೇ ಇರಲಿ ನಂತರ ನಿಮ್ಮ ಕೂದಲನ್ನು ತೊಳೆಯಿರಿ. ಈ ಮೂಲಕವೂ ಕೂದಲಿನ ಆರೋಗ್ಯವನ್ನು ಕಾಪಾಡಬಹುದಾಗಿದೆ. ಹೊಳೆಯುವ, ಆರೋಗ್ಯಕರ ಕೂದಲಿಗಾಗಿ ಅದನ್ನು ಕಾಪಾಡುವುದು ಬಹಳ ಮುಖ್ಯ.

(ಪ್ರಮುಖ ಸೂಚನೆ: ಆರೋಗ್ಯ ತಜ್ಞರು ಮತ್ತು ಇತರ ಅಧ್ಯಯನಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ನಾವು ಈ ವಿವರಗಳನ್ನು ಒದಗಿಸುತ್ತಿದ್ದೇವೆ. ವಿಷಯಗಳು ಕೇವಲ ತಿಳುವಳಿಕೆಗಾಗಿ ಮಾತ್ರ. ನಿಮಗೆ ಯಾವುದೇ ಅನುಮಾನಗಳು ಅಥವಾ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.)

Facebook
Twitter
Telegram
WhatsApp
suddionenews

suddionenews

Leave a Comment

Top Stories

Rahul Gandhi : ಸಾವರ್ಕರ್ ಕುರಿತ ವಿವಾದಾತ್ಮಕ ಹೇಳಿಕೆ : ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

ಸುದ್ದಿಒನ್ : ಮಹಾರಾಷ್ಟ್ರದ ಪುಣೆಯ ವಿಶೇಷ ನ್ಯಾಯಾಲಯವು ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. ಕಳೆದ ವರ್ಷ ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ, ಸಾವರ್ಕರ್ ವಿರುದ್ಧ

ಸರ್ಕಾರಿ ಭೂಮಿಯನ್ನು ಸಕ್ರಮಗೊಳಿಸಲು ಸರ್ಕಾರ ನಿರ್ಧಾರ..!

ಬೆಂಗಳೂರು: ಸಾಕಷ್ಟು ಕಡೆ ಸರ್ಕಾರಿ ಭೂಮಿಯಲ್ಲೇ ಜನ ಉಳುಮೆ ಜಮೀನು ಮಾಡಿಕೊಂಡಿದ್ದಾರೆ. ಇದೀಗ ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಕರ್ ಹುಕುಂ ಯೋಜನೆಯಡಿಯಲ್ಲಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ

ಚಿತ್ರದುರ್ಗ ಡಿಸಿಸಿ ಬ್ಯಾಂಕ್ ನಿಂದ 17 ಲಕ್ಷ ಶಿಕ್ಷಣ ನಿಧಿಗೆ ದೇಣಿಗೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿತ್ರದುರ್ಗ ಇದರ ದಿನಾಂಕ:05-10-2024 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಸನ್ಮಾನ್ಯ ಡಿ. ಸುಧಾಕರ್, ಮಾನ್ಯ

error: Content is protected !!