Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು…!

Facebook
Twitter
Telegram
WhatsApp

ದಾವಣಗೆರೆ: ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗ ದಿಢೀರನೆ ಅನಾರೋಗ್ಯ ಉಂಟಾಗಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರಿಗೆ 94 ವರ್ಷ ವಯಸ್ಸಾಗಿದೆ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರು ಇಂದು ಬೆಳಗ್ಗೆ ತೀವ್ರ ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಎಸ್ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರೆಸಿದ್ದಾರೆ. ಆದರೆ ಗಾಬರಿ ಪಡುವಂಥದ್ದು ಏನು ಆಗಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಚಿಕಿತ್ಸೆಯ ಬಳಿಕ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿದ್ದಾರೆ. ಕಾರ್ಯಕರ್ತರು, ಬೆಂಬಲಿಗರು ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಏರ್ ಲಿಫ್ಟ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

Rahul Gandhi : ಸಾವರ್ಕರ್ ಕುರಿತ ವಿವಾದಾತ್ಮಕ ಹೇಳಿಕೆ : ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

ಸುದ್ದಿಒನ್ : ಮಹಾರಾಷ್ಟ್ರದ ಪುಣೆಯ ವಿಶೇಷ ನ್ಯಾಯಾಲಯವು ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. ಕಳೆದ ವರ್ಷ ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ, ಸಾವರ್ಕರ್ ವಿರುದ್ಧ

ಸರ್ಕಾರಿ ಭೂಮಿಯನ್ನು ಸಕ್ರಮಗೊಳಿಸಲು ಸರ್ಕಾರ ನಿರ್ಧಾರ..!

ಬೆಂಗಳೂರು: ಸಾಕಷ್ಟು ಕಡೆ ಸರ್ಕಾರಿ ಭೂಮಿಯಲ್ಲೇ ಜನ ಉಳುಮೆ ಜಮೀನು ಮಾಡಿಕೊಂಡಿದ್ದಾರೆ. ಇದೀಗ ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಕರ್ ಹುಕುಂ ಯೋಜನೆಯಡಿಯಲ್ಲಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ

ಚಿತ್ರದುರ್ಗ ಡಿಸಿಸಿ ಬ್ಯಾಂಕ್ ನಿಂದ 17 ಲಕ್ಷ ಶಿಕ್ಷಣ ನಿಧಿಗೆ ದೇಣಿಗೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿತ್ರದುರ್ಗ ಇದರ ದಿನಾಂಕ:05-10-2024 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಸನ್ಮಾನ್ಯ ಡಿ. ಸುಧಾಕರ್, ಮಾನ್ಯ

error: Content is protected !!