Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೌತಮ್ ಗಂಭೀರ್ ಗೆ ಶಾಕ್ : ಟೀಂ ಇಂಡಿಯಾ ಕೋಚ್ ಗೆ ಹರ್ಭಜನ್ ಸಿಂಗ್ ಅರ್ಜಿ

Facebook
Twitter
Telegram
WhatsApp

ಟೀ ಇಂಡಿಯಾ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಕಾಲಾವಧಿ ಟಿ20 ವಿಶ್ವಕಪ್ ತನಕ ಮಾತ್ರ ಇದೆ. ಅಷ್ಟರ ಒಳಗೆ ಹೊಸ ಟೀಂ ಇಂಡಿಯಾ ಕೋಚ್ ಅನ್ನು ಆಯ್ಕೆ ಮಾಡಬೇಕಾಗಿದೆ. ಅದಕ್ಕಾಗಿ ಬಿಸಿಸಿಐ ಅರ್ಜಿಯನ್ನು ಆಹ್ವಾನ ಮಾಡಿದೆ. ರಾಹುಲ್ ದ್ರಾವಿಡ್ ಕೂಡ ಈ ಸ್ಥಾನಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಜೈ ಶಾ ಹೇಳಿದ್ದರು. ಇದರ‌ ನಡುವೆಯೂ ಗೌತಮ್ ಗಂಭೀರ್ ಮುಖ್ಯ ಕೋಚ್ ಆಗುತ್ತಾರೆಂದು ಹೇಳಲಾಗಿತ್ತು. ಆದರೆ ಈಗ ಅದು ಕಷ್ಟ ಸಾಧ್ಯ ಎನ್ನಲಾಗುತ್ತಿದೆ.

ಗೌತಮ್ ಗಂಭೀರ್ ಆಯ್ಕೆ ಬಹುತೇಕ ಕನ್ಫರ್ಮ್ ಆಗಿತ್ತು. ಮತ್ತೆ ಕನ್ನಡಿಗರನ್ನೇ ಆಯ್ಕೆ ಮಾಡಿದ್ದ ಬಿಸಿಸಿಐ ಬಗ್ಗೆ ಎಲ್ಲರೂ ಖುಷಿ ಪಟ್ಟಿದ್ದರು. ಈಗಾಗಲೇ ಗೌತಮ್ ಗಂಭೀರ್ ಜೊತೆಗೆ ನಾವೂ ಮಾತನಾಡಿದ್ದು, ದೇಶಕ್ಕಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿತ್ತು. ಇನ್ನೇನು ಟೀಂ ಇಂಡಿಯಾದ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ಹೆಸರು ಘೋಷಿಸಬೇಕು ಎಂಬುದರ ಬೆನ್ನಲ್ಲೇ ಶಾಕಿಂಗ್ ಸುದ್ದಿಯೊಂದು ಹೊರ ಬಿದ್ದಿದೆ.

 

ಟೀಂ ಇಂಡಿಯಾ ಹೆಡ್ ಕೋಚ್ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನ ಮಾಡಿತ್ತು. ಅದರಂತೆ ಹೆಡ್ ಕೋಚ್ ಸ್ಥಾನಕ್ಕೆ ಹರ್ಭಜನ್ ಸಿಂಗ್ ಕೂಡ ಅರ್ಜಿ ಹಾಕಿದ್ದಾರೆ. ಟೀಂ ಇಂಡಿಯಾ ಹೆಡ್ ಕೋಚ್ ರೇಸ್ ನಲ್ಲಿ ಈಗ ಮಾಜಿ ಕ್ರಿಕೆಟರ್ ಹರ್ಭಜನ್ ಸಿಂಗ್ ಕೂಡ ಇರುವುದು, ಗೌತಮದ ಗಂಭೀರ್ ಗೆ ಶಾಕ್ ಆಗಿದೆ. ಟೀಂ ಇಂಡಿಯಾ ಕೋಚ್ ಆಗುವುದಕ್ಕೆ ಒಂದಷ್ಟು ಷರತ್ತುಗಳನ್ನು ಬಿಸಿಸಿಐ ವಿಧಿಸಿತ್ತು. ಈಗ ಆ ಎಲ್ಲಾ‌ ಷರತ್ತುಗಳನ್ನು ಗಮನಿಸಿ ಹುದ್ದೆ ನೀಡಬೇಕಿದೆ. ಆದರೆ ಗೌತಮ್ ಗಂಭೀರ್ ಹೆಸರು ಫೈನಲ್ ಅನ್ನೋದನ್ನ ಈಗ ಹೇಳುವುದು ಕಷ್ಟ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ಅಷ್ಠಮ ಸ್ಥಾನದ ಶನಿಯಿಂದ ದಂಪತಿಗಳಿಗೆ ಕುಟುಂಬ ಕಲಹ, ಹಣಕಾಸಿನ ತೊಂದರೆ

ಈ ರಾಶಿಯವರಿಗೆ ಅಷ್ಠಮ ಸ್ಥಾನದ ಶನಿಯಿಂದ ದಂಪತಿಗಳಿಗೆ ಕುಟುಂಬ ಕಲಹ, ಹಣಕಾಸಿನ ತೊಂದರೆ, ಉದ್ಯೋಗದಲ್ಲಿ ಕಿರಿ ಕಿರಿ, ಪ್ರೇಮಿಗಳಿಗೆ ವಿರಸ, ಶನಿವಾರ- ರಾಶಿ ಭವಿಷ್ಯ ಜುಲೈ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:50 ಶಾಲಿವಾಹನ

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

error: Content is protected !!