Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರು ಗ್ರಾಮಾಂತರ : ಡಾ.ಮಂಜುನಾಥ್ ಮುನ್ನಡೆ

Facebook
Twitter
Telegram
WhatsApp

 

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶದ ವಿಚಾರದಲ್ಲಿ ಬೆಂಗಳೂರು ಗ್ರಾಮಾಂತರ ಕೂಡ ಗಮನ ಸೆಳೆದಿದ್ದಂತ ಕ್ಷೇತ್ರ. ಮೊದಲ ಬಾರಿಗೆ ಡಾ.ಮಂಜುನಾಥ್ ಅವರು ರಾಜಕೀಯ ಪ್ರವೇಶ ಮಾಡಿದ್ದರು. ಅದರಲ್ಲೂ ಡಿಕೆ ಸುರೇಶ್ ಅವರ ಕ್ಷೇತ್ರದಲ್ಲಿಯೇ ತನ್ನ ರಾಜಕೀಯ ಭವಿಷ್ಯವನ್ನು ಅಗ್ನಿ ಪರೀಕ್ಷೆಗೆ ಒಡ್ಡಿದ್ದರು. ಇದೀಗ ಡಾ. ಮಂಜುನಾಥ್ ಮುನ್ನಡೆ ಸಾಧಿಸಿದ್ದಾರೆ.

26 ಸಾವಿರ ಮತಗಳ ಅಂತರದಲ್ಲಿ ಡಾ.ಮಂಜುನಾಥ್ ಮುನ್ನಡೆ ಸಾಧಿಸಿದ್ದು, ಡಿ.ಕೆ.ಸುರೇಶ್ ಹಿನ್ನಡೆ ಸಾಧಿಸಿದ್ದಾರೆ. ಡಿಕೆ ಬ್ರದರ್ಸ್ ಗೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿತ್ತು. ಈ ಬಾರಿ ಸಾಕಷ್ಟು ಪ್ರಚಾರವನ್ನು ನಡೆಸಿದ್ದರು. ಆದರೆ ಆರಂಭಿಕ ಎಣಿಕೆಯಲ್ಲಿಯೇ ಡಾ.ಮಂಜುನಾಥ್ ಮುನ್ನಡೆ ಸಾಧಿಸಿದ್ದಾರೆ.

ಡಿ.ಕೆ.ಸುರೇಶ್ ಅವರು ಹಕವು ಬಾರಿ ಗೆದ್ದು ಬೀಗಿದ್ದರು. ಆದರೆ ಈ ಬಾರಿ ಮೊದಲ ಬಾರಿಗೆ ಮಂಜುನಾಥ್ ಅವರು ಸ್ಪರ್ಧೆ ನೀಡಿದ್ದಾರೆ. ಡಾ.ಮಂಜುನಾಥ್ ಅವರಿಗೆ ಜನ ಆಶೀರ್ವಾದ ಮಾಡಿರುವುದು ಆರಂಭದಲ್ಲಿಯೇ ಅರ್ಥವಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಕಾಂಟ್ರಾಕ್ಟರ್ (ಗುತ್ತಿಗೆದಾರರು ) ಹೊಸ ಟೆಂಡರ್ ಗಳು ಸಿಗಲಿವೆ ಹಳೆಯ ಬಿಲ್ ಪಡೆಯಲಿದ್ದೀರಿ

ಈ ರಾಶಿಯ ಕಾಂಟ್ರಾಕ್ಟರ್ (ಗುತ್ತಿಗೆದಾರರು ) ಹೊಸ ಟೆಂಡರ್ ಗಳು ಸಿಗಲಿವೆ ಹಳೆಯ ಬಿಲ್ ಪಡೆಯಲಿದ್ದೀರಿ, ಈ ರಾಶಿಯವರು ಪ್ರಯತ್ನಿಸಿದ ಎಲ್ಲಾ ಕಾರ್ಯಗಳು ಸಫಲ ಮತ್ತು ಲಾಭಗಳ ಸುರಿಮಳೆ. ಸೋಮವಾರ ರಾಶಿ ಭವಿಷ್ಯ -ಜುಲೈ-1,2024

ಸಿಎಂ ಬದಲಾವಣೆ ವಿಚಾರ : ಸ್ವಾಮೀಜಿಗಳು ಹೇಳಿದಾಕ್ಷಣ ಬದಲಾಗದು ಎಂದ ವಚನಾನಂದ ಶ್ರೀ

  ಚಿತ್ರದುರ್ಗ: ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟು ಕೊಡಿ ಮಬ ಚಂದ್ರಶೇಖರ ಸ್ವಾಮೀಜಿ ಹೇಳಿಕೆಗೆ ವಚನಾನಂದ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಉತ್ತಮ ಸಹಕಾರವಿದೆ.

ದೇಶ ಪ್ರಗತಿ ಹೊಂದಿರುವುದು ಕಾಯಕ ಜೀವಿಗಳಿಂದಲೇ ಹೊರೆತು ರಾಜಕಾರಣಿಗಳಿಂದಲ್ಲ : ಬಸವಪ್ರಭು ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಜೂನ್.30 : ನಮ್ಮ ದೇಶ ಪ್ರಗತಿಯನ್ನು ಹೊಂದಿರುವುದು ಕಾಯಕ ಜೀವಿಗಳಿಂದಲೇ ಹೊರೆತು ರಾಜಕಾರಣಿಗಳಿಂದ ಅಲ್ಲ ಎಂದು

error: Content is protected !!