Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಫಲಿತಾಂಶ | 11 ನೇ ಸುತ್ತಿನ ಅಂತ್ಯಕ್ಕೆ ಬಿಜೆಪಿಗೆ ಬಾರೀ ಮುನ್ನಡೆ : ಇಲ್ಲಿದೆ ಮಾಹಿತಿ….!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಜೂ.04 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕ್ಷಣಕ್ಷಣಕ್ಕೂ ಕುತೂಹಲ ಕೆರಳಿಸುತ್ತಿದೆ.

11 ನೇ ಸುತ್ತು

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು 35636 ಮತಗಳ ಮುನ್ನಡೆ

ಬಿಜೆಪಿ – 387963
ಕಾಂಗ್ರೆಸ್ – 352327

10 ನೇ ಸುತ್ತಿನ ಅಂತ್ಯದ ವೇಳೆಗೆ ಬಿಜೆಪಿಗೆ 36118  ಮತಗಳ ಅಂತರದಿಂದ ಮುನ್ನಡೆ ಸಾಧಿಸಿದೆ.

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು 36118 ಮತಗಳ ಮುನ್ನಡೆ

ಬಿಜೆಪಿ – 353682
ಕಾಂಗ್ರೆಸ್ – 317564.

ಫಲಿತಾಂಶ ಹೀಗಿದೆ.

1ನೇ ಸುತ್ತಿನಲ್ಲಿ ಗಳಿಸಿದ ಮತದಾನದ ವಿವರ

ಗೊಂವಿದ ಮಕ್ತಪ್ಪ ಕಾರಜೋಳ -ಬಿಜೆಪಿ-32164

ಬಿ.ಎನ್.ಚಂದ್ರಪ್ಪ- ಕಾಂಗ್ರೇಸ್-32239

2ನೇ ಸುತ್ತಿನ ಅಂತ್ಯಕ್ಕೆ ಗಳಿಸಿದ ಮತದಾನದ ವಿವರ

ಗೊಂವಿದ ಮಕ್ತಪ್ಪ ಕಾರಜೋಳ -ಬಿಜೆಪಿ-67985

ಬಿ.ಎನ್.ಚಂದ್ರಪ್ಪ- ಕಾಂಗ್ರೇಸ್-64644

3ನೇ ಸುತ್ತಿನ ಅಂತ್ಯಕ್ಕೆ ಗಳಿಸಿದ ಮತದಾನದ ವಿವರ

ಗೊಂವಿದ ಮಕ್ತಪ್ಪ ಕಾರಜೋಳ -ಬಿಜೆಪಿ-103537

ಬಿ.ಎನ್.ಚಂದ್ರಪ್ಪ- ಕಾಂಗ್ರೇಸ್-95455

4 ನೇ ಸುತ್ತಿನ ಮತ ಎಣಿಕೆ ಮುಕ್ತಾಯ

ಮೈತ್ರಿ ಅಭ್ಯರ್ಥಿಗೆ 4038 ಮತಗಳ ಮುನ್ನಡೆ

5 ನೇ ಸುತ್ತು

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 14200 ಮತಗಳ ಮುನ್ನಡೆ .

ಬಿಜೆಪಿ – 172077
ಕಾಂಗ್ರೆಸ್ –  157877

6 ನೇ ಸುತ್ತು

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ  19025 ಮತಗಳ ಮುನ್ನಡೆ .

ಬಿಜೆಪಿ – 205643
ಕಾಂಗ್ರೆಸ್ – 186698

7 ನೇ ಸುತ್ತು

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ  26551 ಮತಗಳ ಮುನ್ನಡೆ .

ಬಿಜೆಪಿ – 247194
ಕಾಂಗ್ರೆಸ್ – 220643

8 ನೇ ಸುತ್ತು

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು 30150 ಮತಗಳ ಮುನ್ನಡೆ

ಬಿಜೆಪಿ – 283654
ಕಾಂಗ್ರೆಸ್ – 253504

 

9 ನೇ ಸುತ್ತು

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು 36453 ಮತಗಳ ಮುನ್ನಡೆ

ಬಿಜೆಪಿ – 320669
ಕಾಂಗ್ರೆಸ್ – 284216

 

10 ನೇ ಸುತ್ತು

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು 36118 ಮತಗಳ ಮುನ್ನಡೆ

ಬಿಜೆಪಿ – 353682
ಕಾಂಗ್ರೆಸ್ – 317564.

11 ನೇ ಸುತ್ತು

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು 35636 ಮತಗಳ ಮುನ್ನಡೆ

ಬಿಜೆಪಿ – 387963
ಕಾಂಗ್ರೆಸ್ – 352327

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪತ್ರಕರ್ತರ ಬೇಡಿಕೆಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷದ ಸರ್ಕಾರ ಸಿದ್ಧ :ಶಾಸಕ ಟಿ ರಘುಮೂರ್ತಿ 

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಜುಲೈ. 07  ಮಾಧ್ಯಮಗಳು ಜಾತ್ಯತೀತ ಹಾಗೂ ಪಕ್ಷಾತೀತವಾಗಿ ವರದಿಗಳನ್ನು ಪತ್ರಿಕೆಗಳಲ್ಲಿ ಪ್ರಕಟಿಸಿದಾಗ ಮಾತ್ರ ಪತ್ರಿಕೋದ್ಯಮಕ್ಕೆ ನಿಜವಾದ ಅರ್ಥ

ಸಂಸ್ಕಾರವಿಲ್ಲದ ಶಿಕ್ಷಣದಿಂದ ಪ್ರಯೋಜನವಿಲ್ಲ : ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜುಲೈ.07  : ಪ್ರಜಾಪ್ರಭುತ್ವದಲ್ಲಿ ಸಂವಿಧಾನ ನೀಡಿರುವ ಸೌಲಭ್ಯವನ್ನು ಬಳಸಿಕೊಂಡು ಜೀವನದಲ್ಲಿ ಮುಂದೆ ಬರಬೇಕೆಂದು ಹೊಸದುರ್ಗ ಭಗೀರಥ ಪೀಠದ

ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕ್ ಬ್ಯಾಂಕ್‍ಗಳ ಇತಿಹಾಸದಲ್ಲಿಯೇ ಮೈಲಿಗಲ್ಲು : ಸಹಕಾರಿ ರಂಗದಲ್ಲಿ ಪ್ರಥಮ ಸ್ಥಾನ : ಎಸ್.ಆರ್.ಲಕ್ಷ್ಮೀಕಾಂತರೆಡ್ಡಿ

ಸುದ್ದಿಒನ್, ಚಿತ್ರದುರ್ಗ. ಜು. 07 : ನಮ್ಮ ಬ್ಯಾಂಕ್‍ನಲ್ಲಿ ಕಳೆದ 17 ವರ್ಷಗಳಿಂದ ಎನ್.ಪಿ.ಎ ಶೂನ್ಯವಾಗಿದೆ. ಇದು ಬ್ಯಾಂಕ್‍ಗಳ ಇತಿಹಾಸದಲ್ಲಿಯೇ ಮೈಲಿಗಲ್ಲು ಎನ್ನಬಹುದಾಗಿದೆ. ಇದರ ಬಗ್ಗೆ ಸಹಕಾರಿ ರಂಗದಲ್ಲಿ ಪ್ರಥಮ ಸ್ಥಾನದಲ್ಲಿ ಇದ್ದೇವೆ. ಎಲ್ಲದರಲ್ಲೂ

error: Content is protected !!